38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.24: ಬಳಂಜ ಬದಿನಡೆ ಶ್ರೀ ಶಾಸ್ತಾರ ನಾಗ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ನಾಗ ದರ್ಶನ ಸೇವೆ

ಬಳಂಜ : ಇಲ್ಲಿಯ ಬದಿನಡೆ ಶ್ರೀ ಶಾಸ್ತಾರ ನಾಗ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ನಾಗ ದರ್ಶನ ಸೇವೆ ಹಾಗೂ ಸಾನಿಧ್ಯ ದೇವರಿಗೆ ವಿಶೇಷ ಪೂಜೆಯು ಎ.24ರಂದು ರಾಮಚಂದ್ರ ಕುಂಞತ್ತಾಯ ಪೆರ್ಡೂರು ಇವರಿಂದ ನಡೆಯಲಿದೆ ಹಾಗೂ

ಮಧ್ಯಾಹ್ನ ಅನ್ನಸಂತರ್ಪಣೆಯು ನಡೆಯಲಿದೆ ಎಂದು ಬದಿನಡೆ ಧರ್ಮದರ್ಶಿ ಜಯಸಾಲ್ಯಾನ್ ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಮಲವಂತಿಗೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ದಯಾ ಶಾಲಾ ವಾರ್ಷಿಕೋತ್ಸವ

Suddi Udaya

ಕಲ್ಮಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಯೋಗಾಸನದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ- ನಾಲ್ಕೂರು-ತೆಂಕಕಾರಂದೂರು: 36ನೇ ವರ್ಷದ ಆಚರಣಾ ಸಮಿತಿ ಅಧ್ಯಕ್ಷರಾಗಿ ಯುವ ಉದ್ಯಮಿ ರಾಕೇಶ್ ಹೆಗ್ಡೆ ಬಳಂಜ ಆಯ್ಕೆ

Suddi Udaya

ಧರ್ಮಸ್ಥಳ: 26ನೇ ವರ್ಷದ ಭಜನಾ ಕಮ್ಮಟದ 4ನೇ ದಿನದ ಕಾರ್ಯಕ್ರಮ

Suddi Udaya
error: Content is protected !!