24.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆ ಸಮಿತಿ ರಚನೆ

ಕನ್ಯಾಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆಯ ಸಮಿತಿ ರಚನೆಯು ಇತ್ತೀಚೆಗೆ ನಡೆಯಿತು.

ಕನ್ಯಾಡಿ ಗ್ರಾಮ ಸಮಿತಿಯ ಗೌರವಾಧ್ಯಕ್ಷರಾಗಿ ಅಣ್ಣು ಗೌಡ ಪಾದೆ, ಅಧ್ಯಕ್ಷರಾಗಿ ಜನಾರ್ದನ ಗೌಡ ಕಡ್ತಿಯಾರ್ , ಕಾರ್ಯದರ್ಶಿಯಾಗಿ ಪ್ರವೀಣ ವಿ.ಜಿ ಮೂಡಬೆಟ್ಟು, ಜತೆಕಾರ್‍ಯದರ್ಶಿಯಾಗಿ ಕುಶಾಲಪ್ಪ ಗೌಡ ಭೀಮಂಡೆ, ಉಪಾಧ್ಯಕ್ಷರಾಗಿ ಜಯಾನಂದ ಗೌಡ ವಳಗುಡ್ಡೆ, ಕೋಶಾಧಿಕಾರಿಯಾಗಿ ಬಾಲಕೃಷ್ಣ ಗೌಡ ಪಾದೆ ಆಯ್ಕೆಯಾಗಿದ್ದಾರೆ.

ಯುವ ವೇದಿಕೆಯ ಸಮಿತಿಯ ಅಧ್ಯಕ್ಷರಾಗಿ ಕಿರಣ್ ಗೌಡ ಕೇಲ್ತಾಜೆ, ಕಾರ್‍ಯದರ್ಶಿಯಾಗಿ ನಿತಿನ್ ಗೌಡ ಪಾದೆ, ಜತೆ ಕಾರ್‍ಯದರ್ಶಿಯಾಗಿ ರೋಹಿತ್ ಗೌಡ ಕೇಲ್ತಾಜೆ, ಉಪಾಧ್ಯಕ್ಷರಾಗಿ ಪ್ರದೀಪ್ ಗೌಡ ಪಾದೆ, ಕೋಶಾಧಿಕಾರಿಯಾಗಿ ಗಣೇಶ್ ಗೌಡ ಅಂತರ ಆಯ್ಕೆಯಾಗಿದ್ದಾರೆ.

Related posts

ಉಜಿರೆ: ಶಿಕ್ಷಕರ ದಿನಾಚರಣೆಯ ಅಂಗವಾಗಿ ನಡೆದ ಹಲವು ಸ್ಪರ್ಧೆಗಳಲ್ಲಿ ಎಸ್.ಡಿ.ಎಮ್ ಅನುದಾನಿತ ಸೆಕೆಂಡರಿ ಶಾಲೆಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹನ್ನೆರಡನೇ ಸುತ್ತಿನಲ್ಲಿ 11360 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ನಾವೂರು ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಜ.18: ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya

ಮುಗೇರಡ್ಕ ದೈವಗಳ ಸೇವಾ ಸಮಿತಿಯಿಂದ ಮೊಗ್ರು ಶಾಲೆಗೆ ವಿದ್ಯುತ್ ಚಾಲಿತ ನೀರು ಶುದ್ದಿಕರಣ ಯಂತ್ರ ಕೊಡುಗೆ

Suddi Udaya

ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!