September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆ ಸಮಿತಿ ರಚನೆ

ಕನ್ಯಾಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆಯ ಸಮಿತಿ ರಚನೆಯು ಇತ್ತೀಚೆಗೆ ನಡೆಯಿತು.

ಕನ್ಯಾಡಿ ಗ್ರಾಮ ಸಮಿತಿಯ ಗೌರವಾಧ್ಯಕ್ಷರಾಗಿ ಅಣ್ಣು ಗೌಡ ಪಾದೆ, ಅಧ್ಯಕ್ಷರಾಗಿ ಜನಾರ್ದನ ಗೌಡ ಕಡ್ತಿಯಾರ್ , ಕಾರ್ಯದರ್ಶಿಯಾಗಿ ಪ್ರವೀಣ ವಿ.ಜಿ ಮೂಡಬೆಟ್ಟು, ಜತೆಕಾರ್‍ಯದರ್ಶಿಯಾಗಿ ಕುಶಾಲಪ್ಪ ಗೌಡ ಭೀಮಂಡೆ, ಉಪಾಧ್ಯಕ್ಷರಾಗಿ ಜಯಾನಂದ ಗೌಡ ವಳಗುಡ್ಡೆ, ಕೋಶಾಧಿಕಾರಿಯಾಗಿ ಬಾಲಕೃಷ್ಣ ಗೌಡ ಪಾದೆ ಆಯ್ಕೆಯಾಗಿದ್ದಾರೆ.

ಯುವ ವೇದಿಕೆಯ ಸಮಿತಿಯ ಅಧ್ಯಕ್ಷರಾಗಿ ಕಿರಣ್ ಗೌಡ ಕೇಲ್ತಾಜೆ, ಕಾರ್‍ಯದರ್ಶಿಯಾಗಿ ನಿತಿನ್ ಗೌಡ ಪಾದೆ, ಜತೆ ಕಾರ್‍ಯದರ್ಶಿಯಾಗಿ ರೋಹಿತ್ ಗೌಡ ಕೇಲ್ತಾಜೆ, ಉಪಾಧ್ಯಕ್ಷರಾಗಿ ಪ್ರದೀಪ್ ಗೌಡ ಪಾದೆ, ಕೋಶಾಧಿಕಾರಿಯಾಗಿ ಗಣೇಶ್ ಗೌಡ ಅಂತರ ಆಯ್ಕೆಯಾಗಿದ್ದಾರೆ.

Related posts

ಉಜಿರೆ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 1.53 ಲಕ್ಷದ ಮದ್ಯ ವಶ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆ ವತಿಯಿಂದ ಶರನ್ನವರಾತ್ರಿ ಪ್ರಯುಕ್ತ ಶ್ರೀ ಶಾರದಾ ಪೂಜೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ: ಬಿಡ್ಡಿಂಗ್ ಮಾದರಿಯ 8 ತಂಡಗಳ ನಿಶಾಂತ್ ಟ್ರೋಫಿ 2023 ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಮದ್ದಡ್ಕ, ನೇರಳಕಟ್ಟೆ, ಪಣಕಜೆ ಭಾಗದಲ್ಲಿ ಪ್ರಯೋಜನಕ್ಕೆ ಬಾರದ ಏರ್ ಟೆಲ್ ಹಾಗೂ ಬಿಎಸ್.ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಸ್ಥಳೀಯರು

Suddi Udaya

ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ಅರಣ್ಯ ವೀಕ್ಷಕರ ಸಂಘ ಮಂಗಳೂರು ವಿಭಾಗದ ವತಿಯಿಂದ ಪರಿಸರ ಪ್ರೇಮಿ ಸಚಿನ್ ಭಿಡೆ ಮುಂಡಾಜೆ ರವರಿಗೆ ಸನ್ಮಾನ

Suddi Udaya
error: Content is protected !!