25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆ ಸಮಿತಿ ರಚನೆ

ಕನ್ಯಾಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆಯ ಸಮಿತಿ ರಚನೆಯು ಇತ್ತೀಚೆಗೆ ನಡೆಯಿತು.

ಕನ್ಯಾಡಿ ಗ್ರಾಮ ಸಮಿತಿಯ ಗೌರವಾಧ್ಯಕ್ಷರಾಗಿ ಅಣ್ಣು ಗೌಡ ಪಾದೆ, ಅಧ್ಯಕ್ಷರಾಗಿ ಜನಾರ್ದನ ಗೌಡ ಕಡ್ತಿಯಾರ್ , ಕಾರ್ಯದರ್ಶಿಯಾಗಿ ಪ್ರವೀಣ ವಿ.ಜಿ ಮೂಡಬೆಟ್ಟು, ಜತೆಕಾರ್‍ಯದರ್ಶಿಯಾಗಿ ಕುಶಾಲಪ್ಪ ಗೌಡ ಭೀಮಂಡೆ, ಉಪಾಧ್ಯಕ್ಷರಾಗಿ ಜಯಾನಂದ ಗೌಡ ವಳಗುಡ್ಡೆ, ಕೋಶಾಧಿಕಾರಿಯಾಗಿ ಬಾಲಕೃಷ್ಣ ಗೌಡ ಪಾದೆ ಆಯ್ಕೆಯಾಗಿದ್ದಾರೆ.

ಯುವ ವೇದಿಕೆಯ ಸಮಿತಿಯ ಅಧ್ಯಕ್ಷರಾಗಿ ಕಿರಣ್ ಗೌಡ ಕೇಲ್ತಾಜೆ, ಕಾರ್‍ಯದರ್ಶಿಯಾಗಿ ನಿತಿನ್ ಗೌಡ ಪಾದೆ, ಜತೆ ಕಾರ್‍ಯದರ್ಶಿಯಾಗಿ ರೋಹಿತ್ ಗೌಡ ಕೇಲ್ತಾಜೆ, ಉಪಾಧ್ಯಕ್ಷರಾಗಿ ಪ್ರದೀಪ್ ಗೌಡ ಪಾದೆ, ಕೋಶಾಧಿಕಾರಿಯಾಗಿ ಗಣೇಶ್ ಗೌಡ ಅಂತರ ಆಯ್ಕೆಯಾಗಿದ್ದಾರೆ.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ.ಯಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಜ.25: ಉಜಿರೆ ವಿಜಯನಗರ ಅಜಿತ್‌ನಗರ (ಕಲ್ಲೆ) ದಲ್ಲಿ ಶ್ರೀ ವನದುರ್ಗಾ, ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವಾರ್ಷಿಕ ಆರಾಧನೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ:  ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಈದ್-ಉಲ್-ಫಿತರ್ ಆಚರಣೆ

Suddi Udaya

ಎಸ್.ಡಿ.ಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya
error: Content is protected !!