23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕನ್ಯಾಡಿ -I : ಮೇರ್‍ಲ ನಿವಾಸಿ ಕೃಷಿಕ ಸಾಂತಪ್ಪ ಗೌಡ ನಿಧನ

ಕನ್ಯಾಡಿ -I : ಇಲ್ಲಿಯ ಮೇರ್‍ಲ (ನಡುಮನೆ) ನಿವಾಸಿ ಪ್ರಗತಿಪರ ಕೃಷಿಕ ಸಾಂತಪ್ಪ ಗೌಡ (80ವ) ರವರು ಅಸೌಖ್ಯದಿಂದ ಎ.14 ರಂದು ನಿಧನರಾಗಿದ್ದಾರೆ.

ಮೃತರು ಓರ್ವ ಪುತ್ರ ಪುರುಷೋತ್ತಮ, ಐವರು ಪುತ್ರಿಯರಾದ ಕುಶಾಲವತಿ, ಶಾರದ, ಭವಾನಿ, ಮೋಹಿನಿ, ಭಾರತಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪಾಲಡ್ಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಕಾರ್ಯಕ್ರಮ

Suddi Udaya

ಜಿಲ್ಲಾಮಟ್ಟದ ಐಟಿ ಕ್ವಿಜ್‌ ಸ್ಪರ್ಧೆ: ಉಜಿರೆಯ ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಪದ್ಮುಂಜ : ಸಜನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya

ಕಾಶಿಪಟ್ಣ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ ಹಳೆಕೋಟೆ ಸಮೀಪ ಧರೆಗುರುಳಿದ ಬೃಹತ್ ಮರ

Suddi Udaya

ಕರಾಟೆ ಪಂದ್ಯಾಟ: ದಿವ್ಯ ಜ್ಯೋತಿ ಆಂ.ಮಾ. ಶಾಲೆ ಕಾಯರ್ತಡ್ಕ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!