April 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ: ಅಪಘಾತದಲ್ಲಿ ಗಾಯವಾದ ಉಲ್ಲಾಸ್ ರವರ ಚಿಕಿತ್ಸೆಗೆ ನೆರವಾಗಿ

ಕಲ್ಮಂಜ: ಇಲ್ಲಿಯ ಕಡಂಬು ನಿವಾಸಿ ರವಿ ಪೂಜಾರಿರವರ ಪುತ್ರ ಉಲ್ಲಾಸ್ ರವರು ಎ. 13ರಂದು ಮಂಗಳೂರಿನಲ್ಲಿ ಬೈಕ್‌ ಅಪಘಾತಕ್ಕೆ ಒಳಗಾಗಿದ್ದು ತೀವ್ರ ಗಾಯವಾಗಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತೀರ ಬಡ ಕುಟುಂಬದವರಾದ್ದರಿಂದ ಆರ್ಥಿಕ ನೆರವಿನ ಅಗತ್ಯವಿದ್ದು ನೆರವನ್ನು ಮಾಡಬೇಕಾಗಿ ಕಳಕಳಿಯಿಂದ ಮನೆಯವರು ತಿಳಿಸಿದ್ದಾರೆ.
Name: Chandraja
Account No.: 70880100004019
IFSC: BARBOVJIMDJE

Related posts

ಗುರಿಪಳ್ಳದಲ್ಲಿ ಜಾನುವರು ಕಟ್ಟಿದ್ದ ಹಗ್ಗ ಸಿಲುಕಿ ರಿಕ್ಷಾ ಪಲ್ಟಿ : ಚಾಲಕ ರಾಮಣ್ಣ ಗೌಡ ಹಾಗೂ ಪ್ರಯಾಣಿಕರಿಗೆ ಗಾಯ

Suddi Udaya

ಉಜಿರೆ : ಶ್ರೀ ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಗಮಕ ಕಾರ್ಯಕ್ರಮ

Suddi Udaya

ಶಿಬಾಜೆ: ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಗುರುವಾಯನಕೆರೆ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವದಲ್ಲಿ ಪರ್ವ-2024′ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನದಲ್ಲಿ ಸರ್ವ ದೈವಾರಾಧಕರಿಗೆ ಸನ್ಮಾನ: ಸಂಪತ್ ಬಿ ಸುವರ್ಣ

Suddi Udaya

ಕೊಕ್ಕಡ: ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ: ನೆರವಿನ ನಿರೀಕ್ಷೆಯಲ್ಲಿ ವೃದ್ಧ ದಂಪತಿ

Suddi Udaya

ಮಡಂತ್ಯಾರು: ವರ್ತಕ ಬಂಧು ಸಹಕಾರ ಸಂಘ ಉದ್ಘಾಟನೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ