27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ: ಅಪಘಾತದಲ್ಲಿ ಗಾಯವಾದ ಉಲ್ಲಾಸ್ ರವರ ಚಿಕಿತ್ಸೆಗೆ ನೆರವಾಗಿ

ಕಲ್ಮಂಜ: ಇಲ್ಲಿಯ ಕಡಂಬು ನಿವಾಸಿ ರವಿ ಪೂಜಾರಿರವರ ಪುತ್ರ ಉಲ್ಲಾಸ್ ರವರು ಎ. 13ರಂದು ಮಂಗಳೂರಿನಲ್ಲಿ ಬೈಕ್‌ ಅಪಘಾತಕ್ಕೆ ಒಳಗಾಗಿದ್ದು ತೀವ್ರ ಗಾಯವಾಗಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತೀರ ಬಡ ಕುಟುಂಬದವರಾದ್ದರಿಂದ ಆರ್ಥಿಕ ನೆರವಿನ ಅಗತ್ಯವಿದ್ದು ನೆರವನ್ನು ಮಾಡಬೇಕಾಗಿ ಕಳಕಳಿಯಿಂದ ಮನೆಯವರು ತಿಳಿಸಿದ್ದಾರೆ.
Name: Chandraja
Account No.: 70880100004019
IFSC: BARBOVJIMDJE

Related posts

ಎಸ್.ಐ.ಟಿ ಕಚೇರಿಗೆ ಸುಜಾತ ಭಟ್ ವಿಚಾರಣೆಗೆ ಹಾಜರು

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಮಡಂತ್ಯಾರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪ್ರಮೋದ್ ಕುಮಾರ್

Suddi Udaya

ಉಚ್ಚಿಲದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮಾಲಾಡಿ ನಿವಾಸಿ ರಮೇಶ್ ಹೆಗ್ಡೆ ಮೃತ್ಯು

Suddi Udaya

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮತ್ತು ಸುಳ್ಳು ವದಂತಿ ಖಂಡಿಸಿ “ನಮ್ಮ ನಡೆ ಧರ್ಮಸ್ಥಳದ ಕಡೆ” : ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ನೇತೃತ್ವದಲ್ಲಿ “ಧರ್ಮಸ್ಥಳ ಚಲೊ ಅಭಿಯಾನ”ಧಮ೯ಸ್ಥಳಕ್ಕೆ 400 ಕಾರುಗಳಲ್ಲಿ ಬಂದ ಎರಡು ಸಾವಿರ ಭಕ್ತರು

Suddi Udaya

‘ಗುರುಪೂರ್ಣಿಮೆ’ಯ ಮಹತ್ವ ಹಾಗೂ ಇತಿಹಾಸ

Suddi Udaya
error: Content is protected !!