September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ: ಅಪಘಾತದಲ್ಲಿ ಗಾಯವಾದ ಉಲ್ಲಾಸ್ ರವರ ಚಿಕಿತ್ಸೆಗೆ ನೆರವಾಗಿ

ಕಲ್ಮಂಜ: ಇಲ್ಲಿಯ ಕಡಂಬು ನಿವಾಸಿ ರವಿ ಪೂಜಾರಿರವರ ಪುತ್ರ ಉಲ್ಲಾಸ್ ರವರು ಎ. 13ರಂದು ಮಂಗಳೂರಿನಲ್ಲಿ ಬೈಕ್‌ ಅಪಘಾತಕ್ಕೆ ಒಳಗಾಗಿದ್ದು ತೀವ್ರ ಗಾಯವಾಗಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತೀರ ಬಡ ಕುಟುಂಬದವರಾದ್ದರಿಂದ ಆರ್ಥಿಕ ನೆರವಿನ ಅಗತ್ಯವಿದ್ದು ನೆರವನ್ನು ಮಾಡಬೇಕಾಗಿ ಕಳಕಳಿಯಿಂದ ಮನೆಯವರು ತಿಳಿಸಿದ್ದಾರೆ.
Name: Chandraja
Account No.: 70880100004019
IFSC: BARBOVJIMDJE

Related posts

ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು

Suddi Udaya

ಕಳೆಂಜ ನಂದಗೋಕುಲ ಗೋಶಾಲೆಗೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ಜನರೇಟರ್ ಹಸ್ತಾಂತರ

Suddi Udaya

ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ‌ ಮತ್ತು ಜೆಡಿಎಸ್ ಜಂಟಿ ಅಭ್ಯರ್ಥಿಗಳ ಜಯ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರತಿಷ್ಠಾಪನೆಗೆ ಮೂಹೂರ್ತ ನಿಗದಿ: ಜ.21ರಿಂದ 3 ದಿನ ಕಾರ್ಯಕ್ರಮ: ಪ್ರಧಾನಿ ನರೇಂದ್ರ ಮೋದಿ ಸಹಿತ ಅನೇಕ ನಾಯಕರು ಭಾಗಿ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ವರ್ಗಾವಣೆ ಗೊಂಡಿರುವ ಶಿಕ್ಷಕಿ ಸುರೇಖಾ ರವರಿಗೆ ಮೈರೋಳ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!