July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕರೆ: ಕಾವ್ಯಶ್ರೀ ಆಜೇರು ಹಾಡಿರುವ “ಮಲೆನಾಡ ಮಡಿಲಿನಲ್ಲಿ” ಜಿನಭಕ್ತಿಗೀತೆ ಲೋಕಾರ್ಪಣೆ

ಗುರುವಾಯನಕೆರೆ: ಭಗವಾನ್ ಶ್ರೀ ೧೦೦೮ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿ ಕಾರ್ಮಣ್ಣು ಸಂಸೆ ಇದರ ಪಂಚಕಲ್ಯಾಣದ ಪ್ರಯುಕ್ತ ಕಾರ್ಮಣ್ಣು ಕುಟುಂಬದವರ ಪ್ರಾಯೋಜಕತ್ಚದಲ್ಲಿ ನಿರ್ಮಾಣಗೊಂಡ, ಶ್ರೀಮತಿ ಕಾವ್ಯಶ್ರೀ ಆಜೇರು ಇವರು ಹಾಡಿರುವ “ಮಲೆನಾಡ ಮಡಿಲಿನಲ್ಲಿ. . .” ಎಂಬ ಜಿನಭಕ್ತಿಗೀತೆಯನ್ನು, ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಚೇರ್ಮನ್ ಸುಮಂತ್ ಜೈನ್ ಇವರ ನೇತೃತ್ವದಲ್ಲಿ ಲೋಕಾರ್ಪಣೆಗೊಂಡಿತು.

ಈ ಸಂದರ್ಭದಲ್ಲಿ ಸುಮಂತ್, ಶ್ರೀಮತಿ ಶ್ವೇತಾ ಹಾಗೂ ಶ್ರೀ ಮಲ್ಲಿನಾಥ ಜೈನ್ ಇವರನ್ನು ಗೌರವಿಸಲಾಯಿತು. ಶ್ರೀಮತಿ ಶ್ವೇತಾ ದಿಲೀಪ್ ಇವರ ಸಾಹಿತ್ಯಕ್ಕೆ, ಹಿಮ್ಮೇಳದಲ್ಲಿ ಮದ್ದಳೆಯಲ್ಲಿ ಶ್ರೀ ಜನಾರ್ಧನ ತೋಳ್ಪಾಡಿತ್ತಾಯ, ಚೆಂಡೆಯಲ್ಲಿ ಚಂದ್ರಶೇಖರ, ರೆಕಾರ್ಡಿಂಗ್ ನಲ್ಲಿ ಸೌಂಡ್ ಟ್ರಾಕ್ ಕಲ್ಲಡ್ಕ ಇವರು ಸಹಕರಿಸಿದರು. ಶ್ರೀ ಬಿ. ಭುಜಬಲಿ ಧರ್ಮಸ್ಥಳ ಇವರು ಕಾರ್ಯಕ್ರಮವನ್ನು ಹಾಗೂ ಹಾಡುಗಳನ್ನು ಸಂಯೋಜಿಸಿದರು.


ಶ್ರೀ ಮಲ್ಲಿನಾಥ್ ಜೈನ್, ಶ್ರೀ ಧರ್ಮರಾಜ್ ಧರ್ಮಸ್ಥಳ, ಎಕ್ಸೆಲ್ ನ ಶ್ರೀ ಶಾಂತಿನಾಥ್ ಜೈನ್, ಪ್ರಾಚಾರ್ಯರು, ವಿದ್ಯಾ ರ್ಥಿನಿಯರು ಹಾಗೂ ಇನ್ನಿತರರು ಉಪಸ್ಥಿತರಿದ್ದರು . ಶ್ರೀಯುತ ಮಲ್ಲಿನಾಥ್ ಜೈನ್ ಅವರು ಕಾರ್ಯಕ್ರಮ ನಿರೂಪಿಸಿದರು . ಶ್ರೀ ಪ್ರಕಾಶ್ ಇವರು ಸಹಕರಿಸಿದರು.

Related posts

ಶ್ರೀ ಮಹಾಗಣಪತಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ಸೌತಡ್ಕದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್ ಕರ್ ಅವರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳಿಗೆ ದೇವರ ದರ್ಶನಕ್ಕಾಗಿ ಆರಾಮದಾಯಕ ಸರತಿ ಸಾಲಿನ ನೂತನ ಸಂಕೀರ್ಣ “ಶ್ರೀ ಸಾನ್ನಿಧ್ಯ ಮತ್ತು ಜ್ಞಾನದೀಪ ಶಿಕ್ಷಣ ಕಾರ್ಯಕ್ರಮಗಳ ಉದ್ಘಾಟನೆ

Suddi Udaya

ಶಿಶಿಲ ಗ್ರಾಮ ಪಂಚಾಯತ್‌ ಗ್ರಾಮ ಸಭೆ

Suddi Udaya

ಕೂತ್ಲೂರು ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಶ್ರೀಮತಿ ಉಷಾ ಆಯ್ಕೆ

Suddi Udaya

ಲಾಯಿಲ ಬೀಕರ ಗಾಳಿ ಮಳೆಗೆ ಪುತ್ರಬೈಲಿನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ನೇಮಕ

Suddi Udaya
error: Content is protected !!