25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿಯ ಹೇರಾಜೆಯಲ್ಲಿ ಸತ್ಯನಾರಾಯಣ ಪೂಜೆ ಮತ್ತು ದೈವಗಳಿಗೆ ನರ್ತನ ಸೇವೆ: ನಟ ವಿಜಯರಾಘವೇಂದ್ರ ಭಾಗಿ

ಬೆಳ್ತಂಗಡಿ: ಹೇರಾಜೆ ಕುಟುಂಬದ ವತಿಯಿಂದ ಮನೆಯಲ್ಲಿ ನಡೆಯುವ ಸತ್ಯನಾರಾಯಣ ಪೂಜೆ ಮತ್ತು ಕುಟುಂಬದ ಪರಿವಾರ ದೈವಗಳ ನರ್ತನ ಸೇವೆಯು ಎ.11 ರಂದು ಹೇರಾಜೆ ಗುತ್ತು ಮನೆಯಲ್ಲಿ ವಿಜೃಂಭಣೆಯಿಂದ ನಡೆಯಿತು.

ವಿಶೇಷವಾಗಿ ಮಾಜಿ ಸಚಿವ ಬಿ ರಮನಾಥ್ ರೈ, ಚಿತ್ರನಟ ವಿಜಯ ರಾಘವೇಂದ್ರ, ಶಿವಪ್ರಸಾದ ಅಜಿಲ, ಮಾಜಿ ಶಾಸಕ ಪ್ರಭಾಕರ ಬಂಗೇರ ಹಾಗೂ ನೂರಾರು ಕುಟುಂಬದ ಸದಸ್ಯರು ಊರಿನ ಗಣ್ಯರು ರೋಟರಿ ಬಂಧುಗಳು ಹಾಜರಿದ್ದರು.

ಅವರನ್ನು ಕುಟುಂಬದ ಪೀತಾಂಬರ ಹೆರಾಜೆ, ಮಿತ್ರ ಹೆರಾಜೆ, ಜಯರಾಮ ಬಂಗೇರ, ರಕ್ಷಿತ್ ಶಿವರಾಮ್ ರವರು ಸ್ವಾಗತಿಸಿ ಆತಿಥ್ಯವನ್ನು ನೀಡಿದರು.

Related posts

ಬೆಳ್ತಂಗಡಿ ಕ್ಯಾಂಪ್ಕೋ ದಿಂದ ಸಹಾಯಧನ ಹಸ್ತಾಂತರ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ನವೀಕೃತ ಕೊಠಡಿಯ ಉದ್ಘಾಟನಾ ಸಮಾರಂಭವು

Suddi Udaya

ನಾಳ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ, ರಾತ್ರಿ ಭಜನೆ, ರಂಗಪೂಜೆ

Suddi Udaya

ಬದನಾಜೆ ಸ. ಉ. ಪ್ರಾ. ಶಾಲಾ ನವೀಕರಣ ಉತ್ಸವ

Suddi Udaya

ಶಿಕ್ಷಕರ ಅರ್ಹತಾ ಪರೀಕ್ಷೆ: ಎಸ್.ಡಿ.ಎಂ. ಡಿ.ಎಡ್. ಕಾಲೇಜಿನ ವಿದ್ಯಾರ್ಥಿಗಳು ಉತ್ತೀರ್ಣ

Suddi Udaya

ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ-ಶಾಖ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya
error: Content is protected !!