25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿಯ ಹೇರಾಜೆಯಲ್ಲಿ ಸತ್ಯನಾರಾಯಣ ಪೂಜೆ ಮತ್ತು ದೈವಗಳಿಗೆ ನರ್ತನ ಸೇವೆ: ನಟ ವಿಜಯರಾಘವೇಂದ್ರ ಭಾಗಿ

ಬೆಳ್ತಂಗಡಿ: ಹೇರಾಜೆ ಕುಟುಂಬದ ವತಿಯಿಂದ ಮನೆಯಲ್ಲಿ ನಡೆಯುವ ಸತ್ಯನಾರಾಯಣ ಪೂಜೆ ಮತ್ತು ಕುಟುಂಬದ ಪರಿವಾರ ದೈವಗಳ ನರ್ತನ ಸೇವೆಯು ಎ.11 ರಂದು ಹೇರಾಜೆ ಗುತ್ತು ಮನೆಯಲ್ಲಿ ವಿಜೃಂಭಣೆಯಿಂದ ನಡೆಯಿತು.

ವಿಶೇಷವಾಗಿ ಮಾಜಿ ಸಚಿವ ಬಿ ರಮನಾಥ್ ರೈ, ಚಿತ್ರನಟ ವಿಜಯ ರಾಘವೇಂದ್ರ, ಶಿವಪ್ರಸಾದ ಅಜಿಲ, ಮಾಜಿ ಶಾಸಕ ಪ್ರಭಾಕರ ಬಂಗೇರ ಹಾಗೂ ನೂರಾರು ಕುಟುಂಬದ ಸದಸ್ಯರು ಊರಿನ ಗಣ್ಯರು ರೋಟರಿ ಬಂಧುಗಳು ಹಾಜರಿದ್ದರು.

ಅವರನ್ನು ಕುಟುಂಬದ ಪೀತಾಂಬರ ಹೆರಾಜೆ, ಮಿತ್ರ ಹೆರಾಜೆ, ಜಯರಾಮ ಬಂಗೇರ, ರಕ್ಷಿತ್ ಶಿವರಾಮ್ ರವರು ಸ್ವಾಗತಿಸಿ ಆತಿಥ್ಯವನ್ನು ನೀಡಿದರು.

Related posts

ಉಜಿರೆ: ಅಭ್ಯಾಸ್ ಪಿ ಯು ಕಾಲೇಜಿನಲ್ಲಿ ಇಕೋ ಕ್ಲಬ್ ಫೌಂಡೇಶನ್ ತರಬೇತಿ

Suddi Udaya

ಧರ್ಮಸ್ಥಳ ಪ್ರಕರಣದ ಬಗ್ಗೆ ಡಾ| ವೀರೇಂದ್ರ ಹೆಗ್ಗಡೆಯವರ ಮೊದಲ ಪ್ರತಿಕ್ರಿಯೆ: ಆರೋಪಗಳು ಆಧಾರ ರಹಿತ, ತನಿಖೆಯಿಂದ ಸತ್ಯ ಹೊರ ಬರಲಿದೆ: ಡಾ| ಹೆಗ್ಗಡೆ

Suddi Udaya

ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಸುಲ್ಕೇರಿ ಗ್ರಾ.ಪಂ. ಸಹಭಾಗಿತ್ವದಲ್ಲಿ ಚೈತನ್ಯ ಹಾಳೆ ತಟ್ಟೆ ಉತ್ಪಾದನೆಯ ಉದ್ಘಾಟನೆ

Suddi Udaya

ಡಿ.29: ಬಳ್ಳಮಂಜದಲ್ಲಿ ಶೇಷ-ನಾಗ ಜೋಡುಕರೆ ಕಂಬಳ

Suddi Udaya

ವೇಣೂರು ಸರ್ಕಾರಿ ಪ್ರೌಢಶಾಲೆ: OSAAT ಸಂಸ್ಥೆಯಿಂದ ರೂ.1.25 ಕೋಟಿ ಅನುದಾನದಲ್ಲಿ ಶಾಲಾ ಕೊಠಡಿಗೆ ಶಿಲಾನ್ಯಾಸ

Suddi Udaya

ಶ್ರೀ ಶಿಶಿಲೇಶ್ವರ ದೇವಸ್ಥಾನದ ರಥಬೀದಿಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya
error: Content is protected !!