September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿಯ ಹೇರಾಜೆಯಲ್ಲಿ ಸತ್ಯನಾರಾಯಣ ಪೂಜೆ ಮತ್ತು ದೈವಗಳಿಗೆ ನರ್ತನ ಸೇವೆ: ನಟ ವಿಜಯರಾಘವೇಂದ್ರ ಭಾಗಿ

ಬೆಳ್ತಂಗಡಿ: ಹೇರಾಜೆ ಕುಟುಂಬದ ವತಿಯಿಂದ ಮನೆಯಲ್ಲಿ ನಡೆಯುವ ಸತ್ಯನಾರಾಯಣ ಪೂಜೆ ಮತ್ತು ಕುಟುಂಬದ ಪರಿವಾರ ದೈವಗಳ ನರ್ತನ ಸೇವೆಯು ಎ.11 ರಂದು ಹೇರಾಜೆ ಗುತ್ತು ಮನೆಯಲ್ಲಿ ವಿಜೃಂಭಣೆಯಿಂದ ನಡೆಯಿತು.

ವಿಶೇಷವಾಗಿ ಮಾಜಿ ಸಚಿವ ಬಿ ರಮನಾಥ್ ರೈ, ಚಿತ್ರನಟ ವಿಜಯ ರಾಘವೇಂದ್ರ, ಶಿವಪ್ರಸಾದ ಅಜಿಲ, ಮಾಜಿ ಶಾಸಕ ಪ್ರಭಾಕರ ಬಂಗೇರ ಹಾಗೂ ನೂರಾರು ಕುಟುಂಬದ ಸದಸ್ಯರು ಊರಿನ ಗಣ್ಯರು ರೋಟರಿ ಬಂಧುಗಳು ಹಾಜರಿದ್ದರು.

ಅವರನ್ನು ಕುಟುಂಬದ ಪೀತಾಂಬರ ಹೆರಾಜೆ, ಮಿತ್ರ ಹೆರಾಜೆ, ಜಯರಾಮ ಬಂಗೇರ, ರಕ್ಷಿತ್ ಶಿವರಾಮ್ ರವರು ಸ್ವಾಗತಿಸಿ ಆತಿಥ್ಯವನ್ನು ನೀಡಿದರು.

Related posts

ಚಾರ್ಮಾಡಿಯಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆಯುವ ಸಾಹಸ ಸೂಕ್ತ ಕಾನೂನು ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 50453 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ

Suddi Udaya

ಸಾವ್ಯ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ವಿರೋಧಿಸಿ, ಬೆಂಗಳೂರಿಂದ ಧರ್ಮಸ್ಥಳ ಚಲೋ’ ಅಭಿಯಾನ ಆರಂಭ: 400ಕ್ಕೂ ಹೆಚ್ಚು ವಾಹನಗಳಲ್ಲಿ ಆಗಮಿಸುತ್ತಿರುವ ಭಕ್ತರು

Suddi Udaya

ಸಂಚಾರಿಸುತ್ತಿದ್ದ ಬೈಕ್ ಮೇಲೆ ಕಾಡುಕೋಣ ದಾಳಿ: ಸವಾರನಿಗೆ ಗಾಯ

Suddi Udaya

ಮುಂಡಾಜೆಯಲ್ಲಿ ನಗರ ಸ್ವಚ್ಛತೆ

Suddi Udaya
error: Content is protected !!