22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿಯ ಹೇರಾಜೆಯಲ್ಲಿ ಸತ್ಯನಾರಾಯಣ ಪೂಜೆ ಮತ್ತು ದೈವಗಳಿಗೆ ನರ್ತನ ಸೇವೆ: ನಟ ವಿಜಯರಾಘವೇಂದ್ರ ಭಾಗಿ

ಬೆಳ್ತಂಗಡಿ: ಹೇರಾಜೆ ಕುಟುಂಬದ ವತಿಯಿಂದ ಮನೆಯಲ್ಲಿ ನಡೆಯುವ ಸತ್ಯನಾರಾಯಣ ಪೂಜೆ ಮತ್ತು ಕುಟುಂಬದ ಪರಿವಾರ ದೈವಗಳ ನರ್ತನ ಸೇವೆಯು ಎ.11 ರಂದು ಹೇರಾಜೆ ಗುತ್ತು ಮನೆಯಲ್ಲಿ ವಿಜೃಂಭಣೆಯಿಂದ ನಡೆಯಿತು.

ವಿಶೇಷವಾಗಿ ಮಾಜಿ ಸಚಿವ ಬಿ ರಮನಾಥ್ ರೈ, ಚಿತ್ರನಟ ವಿಜಯ ರಾಘವೇಂದ್ರ, ಶಿವಪ್ರಸಾದ ಅಜಿಲ, ಮಾಜಿ ಶಾಸಕ ಪ್ರಭಾಕರ ಬಂಗೇರ ಹಾಗೂ ನೂರಾರು ಕುಟುಂಬದ ಸದಸ್ಯರು ಊರಿನ ಗಣ್ಯರು ರೋಟರಿ ಬಂಧುಗಳು ಹಾಜರಿದ್ದರು.

ಅವರನ್ನು ಕುಟುಂಬದ ಪೀತಾಂಬರ ಹೆರಾಜೆ, ಮಿತ್ರ ಹೆರಾಜೆ, ಜಯರಾಮ ಬಂಗೇರ, ರಕ್ಷಿತ್ ಶಿವರಾಮ್ ರವರು ಸ್ವಾಗತಿಸಿ ಆತಿಥ್ಯವನ್ನು ನೀಡಿದರು.

Related posts

ಆಗಸ್ಟ್ 2 , 3: ಉಜಿರೆಯಲ್ಲಿ “ಮಹಿಳಾ ಯಕ್ಷ ಸಂಭ್ರಮ” : ಪತ್ರಿಕಾಗೋಷ್ಠಿ

Suddi Udaya

ಕಾರಿಂಜ ಶ್ರೀ ವನಶಾಸ್ತರ ಶ್ರೀ ವೀರಭದ್ರ ದೇವಸ್ಥಾನ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜನ್ಮದಿನ ಆಚರಣೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ

Suddi Udaya

ಜೂ.8-ಜು.22 : ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್ ಡಿಟಿಪಿ ತರಬೇತಿ

Suddi Udaya

ಅತ್ತೆ ಮೇಲೆ ಕತ್ತಿಯಿಂದ ಕಡಿದು ಕೊಲೆ ಯತ್ನ: ಆರೋಪಿ ಅಳಿಯನ ಬಂಧನ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!