26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಕಿರು ಧೀಕ್ಷೆ ಸ್ವೀಕಾರ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತಾಯಕ್ಕಾಗಿ ವಿವಿಧ ಕಡೆಯಲ್ಲಿ ವ್ಯಾಸಂಗ ಮಾಡುತ್ತಿರುವ ಸೆಮಿನರಿ ವಿದ್ಯಾರ್ಥಿಗಳಿಗೆ ಕಿರುದೀಕ್ಷೆ ನೀಡಲಾಯಿತು.

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಜ್ಹಿಯವರು ದೀಕ್ಷೆಯನ್ನು ನೀಡಿದರು. ಗುರುದೀಕ್ಷೆಯ ಮೊದಲು ಹಂತ ಹಂತವಾಗಿ ಕಿರುದೀಕ್ಷೆಗಳ ಮೂಲಕ ಸೆಮಿನರಿ ವಿದ್ಯಾರ್ಥಿಗಳನ್ನು ಯಾಜಕಾಭಿಷೇಕಕ್ಕಾಗಿ ಸಿದ್ಧರಾಗುತ್ತಾರೆ. ಇದೀಗ ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕಾಗಿ 3 ವಿದ್ಯಾರ್ಥಿಗಳು ಡೀಕನ್, 6 ವಿದ್ಯಾರ್ಥಿಗಳು ಮತ್ತಿತರ ಕಿರುದೀಕ್ಷೆಗಳನ್ನು ಸ್ವೀಕರಿಸಿದರು. ದೇವರ ಹಾಗೂ ಮಾನವ ಸೇವೆಗಾಗಿ ಜೀವನ ಮುಡಿಪಾಗಿಡುವ ಇವರಿಗೆ ದೇವರ ಆಶೀರ್ವಾದವಿರಲಿ.

Related posts

ಮೂಡಬಿದಿರೆ ಎಕ್ಸಲೆಂಟ್ ಪಿಯು ಕಾಲೇಜಿನ ಸಾಧನೆಯ ಶಿಖರ: ದ್ವಿತೀಯ ಪಿಯುಸಿಯಲ್ಲಿ 32 ರ‍್ಯಾಂಕ್‌:ವಿಜ್ಞಾನ ವಿಭಾಗದಲ್ಲಿ 22 ವಿದ್ಯಾರ್ಥಿಗಳು ಹಾಗೂ ವಾಣಿಜ್ಯ ವಿಭಾಗದಲ್ಲಿ 10 ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಟಾಪ್ 10 ರ‍್ಯಾಂಕ್‌

Suddi Udaya

ಗೌಸಿಯಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ಮಹಾಸಭೆ: ನೂತನ ಅಧ್ಯಕ್ಷರಾಗಿ ಅಯ್ಯೂಬ್ ಸಅದಿ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಮುರ ಆಯ್ಕೆ

Suddi Udaya

ಶಾಸಕ ಹರೀಶ್ ಪೂಂಜರವರ ನಿವಾಸಕ್ಕೆ ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಅ.10: ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘದ ಸಹಯೋಗದಲ್ಲಿ “ಕೆಸರ್‌ಡ್ ಒಂಜಿ ದಿನ”

Suddi Udaya

ಬೆನಕ ಹೆಲ್ತ್ ಸೆಂಟರ್ ಗೆ IUI  & IVF  ( ಬಂಜೆತನ ನಿವಾರಣೆ ) ವಿಭಾಗಕ್ಕೆ ಕರ್ನಾಟಕ ಸರಕಾರದ ಮಾನ್ಯತೆ

Suddi Udaya

ಕಣಿಯೂರು ವಲಯದ ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya
error: Content is protected !!