23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಕಿರು ಧೀಕ್ಷೆ ಸ್ವೀಕಾರ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತಾಯಕ್ಕಾಗಿ ವಿವಿಧ ಕಡೆಯಲ್ಲಿ ವ್ಯಾಸಂಗ ಮಾಡುತ್ತಿರುವ ಸೆಮಿನರಿ ವಿದ್ಯಾರ್ಥಿಗಳಿಗೆ ಕಿರುದೀಕ್ಷೆ ನೀಡಲಾಯಿತು.

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಜ್ಹಿಯವರು ದೀಕ್ಷೆಯನ್ನು ನೀಡಿದರು. ಗುರುದೀಕ್ಷೆಯ ಮೊದಲು ಹಂತ ಹಂತವಾಗಿ ಕಿರುದೀಕ್ಷೆಗಳ ಮೂಲಕ ಸೆಮಿನರಿ ವಿದ್ಯಾರ್ಥಿಗಳನ್ನು ಯಾಜಕಾಭಿಷೇಕಕ್ಕಾಗಿ ಸಿದ್ಧರಾಗುತ್ತಾರೆ. ಇದೀಗ ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕಾಗಿ 3 ವಿದ್ಯಾರ್ಥಿಗಳು ಡೀಕನ್, 6 ವಿದ್ಯಾರ್ಥಿಗಳು ಮತ್ತಿತರ ಕಿರುದೀಕ್ಷೆಗಳನ್ನು ಸ್ವೀಕರಿಸಿದರು. ದೇವರ ಹಾಗೂ ಮಾನವ ಸೇವೆಗಾಗಿ ಜೀವನ ಮುಡಿಪಾಗಿಡುವ ಇವರಿಗೆ ದೇವರ ಆಶೀರ್ವಾದವಿರಲಿ.

Related posts

ಬೆಳ್ತಂಗಡಿ: ದ.ಕ ಜಿಲ್ಲಾ ನಾಯಕರ ಉಪಸ್ಥಿತಿಯಲ್ಲಿ ಎಸ್‌ಡಿಪಿಐ ಕುವೆಟ್ಟು ಬ್ಲಾಕ್ ಸಮಾಗಮ

Suddi Udaya

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಅಧಾ ಆಚರಣೆ

Suddi Udaya

ಎಸ್ ವೈಎಸ್ ಬೆಳ್ತಂಗಡಿ ಝೋನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್‌ ಪಂಜಿನ ಮೆರವಣಿಗೆ-ಶ್ರದ್ದಾಂಜಲಿ ಸಭೆ

Suddi Udaya

ಬೆಳ್ತಂಗಡಿ: ಸಹಾಯಕ ಪ್ರಾಧ್ಯಾಪಕಿ ಸೌಮ್ಯಲತಾ ರವರಿಗೆ ಪಿಹೆಚ್ ಡಿ ಪದವಿ

Suddi Udaya

ಮರೋಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya
error: Content is protected !!