25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ದಯಾ ವಿಶೇಷ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

ಬೆಳ್ತಂಗಡಿ: ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ, ದಯಾ ವಿಶೇಷ ಶಾಲೆ ಲಾಯಿಲ ಇಲ್ಲಿನ ಸುಮಾರು 150 ವಿಶೇಷಚೇತನ ಮಕ್ಕಳಿಗೆ, ಶಾಲೆಯ ವಾರ್ಷಿಕೋತ್ಸವದ ಸಂದರ್ಭದಲ್ಲಿ ಶಾಲಾ ಬ್ಯಾಗ್ ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಸಂಚಾಲಕರು, ಸಮಾರಂಭದ ಅತಿಥಿಗಳು, ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ನ ಎಕ್ಸಕ್ಯೂಟಿವ್ ಅಸಿಸ್ಟೆಂಟ್ ಶಿವಕೃಷ್ಣ ಮೂರ್ತಿ, ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಬೆಳ್ತಂಗಡಿ ಶಾಖಾ ಪ್ರಬಂಧಕಾರದ ಲೋಹಿತ್ ಕುಮಾರ್ ಉಪಸ್ಥಿತರಿದ್ದರು.

Related posts

ಶ್ಲೋಕ ಕಂಠಪಾಠ : ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಿಷಿಕ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯನ್ನು ಅಪಹರಣಕ್ಕೆ ಯತ್ನಿಸಿದ ಮುಸುಕುಧಾರಿಗಳು: ಚೂರಿಯಿಂದ ಇರಿದು ಹಲ್ಲೆ: ಗಾಯಗೊಂಡ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು

Suddi Udaya

ಮಡಂತ್ಯಾರು ಸೆಕ್ರೇಡ್ ಹಾರ್ಟ್ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಎಕ್ಸೆಲ್ ನಲ್ಲಿ ತ್ಯಾಜ್ಯ ನೀರು ಸಂಸ್ಕರಣಾ (ಎಸ್. ಟಿ. ಪಿ) ವಿಸ್ತರಿತ ಘಟಕದ ಭೂಮಿಪೂಜೆ

Suddi Udaya

ಕೊಯ್ಯೂರು ಗ್ರಾಮ ಪಟ್ಟಣ ಪಂಚಾಯತ್ ಸೇರ್ಪಡೆ ಆದೇಶ ರದ್ದು ಪಡಿಸುವಂತೆ ಮನವಿ

Suddi Udaya

ವಿದ್ಯುತ್ ಪೂರೈಕೆಯಲ್ಲಿ ಗ್ರಾಹಕರಿಗೆ ಮೆಸ್ಕಾಂ ಉತ್ತಮ ಸೇವೆ ನೀಡುತ್ತಿದೆ:ಕುತ್ಲೂರು- ಕಕ್ಕಿಂಜೆ,ಇಂದಬೆಟ್ಟು,ನಿನ್ನಿಕಲ್ಲು ಪ್ರದೇಶದಲ್ಲಿ ಹೊಸ ಸಬ್ ಸ್ಟೇಷನ್ ನಿರ್ಮಾಣ:ತಾಲೂಕಿಗೆ ಹೆಚ್ಚುವರಿ 1000 ಟ್ರಾನ್ಸ್ಪಾರ್ಮರ್ ಗಳ ಅಗತ್ಯವಿದೆ:ಪತ್ರಿಕಾಗೋಷ್ಠಿಯಲ್ಲಿ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿಕೆ

Suddi Udaya
error: Content is protected !!