30.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಎ.14 ರಂದು ಅಂಬೇಡ್ಕರ್ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ ಹೆಚ್ ಉಪಸ್ಥಿತರಿದ್ದು, ಪ್ರಾಥಮಿಕ ವಿಭಾಗದ ಶಿಕ್ಷಕಿ ಅಕ್ಷತಾ, ಈ ದಿನದ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಓಮನ ಹಾಗೂ ಪೋಷಕರು ಮತ್ತು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪವಿತ್ರ ನಿರೂಪಿಸಿದರು.

Related posts

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಅಣಬೆ ಬೇಸಾಯ ತರಬೇತಿ ಕಾರ್ಯಾಗಾರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಇ ಹುಂಡಿ ಉದ್ಘಾಟನೆ

Suddi Udaya

ಕೊಯಮತ್ತೂರಿನ ರಾಷ್ಟ್ರೀಯ ಹೊರೆಕಾ ಸಮ್ಮೇಳನದಲ್ಲಿ ನಿಡ್ಲೆಯ ಅಗ್ರಿಲೀಫ್ ಸಂಸ್ಥೆ: ಸಮ್ಮೇಳನದಲ್ಲಿ ಅಗ್ರಿಲೀಫ್ ಸಂಸ್ಥೆಯ ಜೈವಿಕ ವಿಘಟನೀಯ ಮತ್ತು ಅಡಿಕೆ ಹಾಳೆತಟ್ಟೆಗಳ ಪ್ರದರ್ಶನ

Suddi Udaya

ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರಿಗೆ ನುಡಿನಮನ

Suddi Udaya

ಮುಂಡಾಜೆ ಹಿ. ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ. ರಿಗೆ ರಾಷ್ಟ್ರ ಮಟ್ಟದ ಗೋಲ್ಡನ್ ಆರೋ ಪ್ರಶಸ್ತಿ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು

Suddi Udaya
error: Content is protected !!