25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಎ.14 ರಂದು ಅಂಬೇಡ್ಕರ್ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ ಹೆಚ್ ಉಪಸ್ಥಿತರಿದ್ದು, ಪ್ರಾಥಮಿಕ ವಿಭಾಗದ ಶಿಕ್ಷಕಿ ಅಕ್ಷತಾ, ಈ ದಿನದ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಓಮನ ಹಾಗೂ ಪೋಷಕರು ಮತ್ತು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪವಿತ್ರ ನಿರೂಪಿಸಿದರು.

Related posts

ಶಿಬರಾಜೆ ಪಾದೆ ಕುಶಾನಿ ರವರ ಹುಟ್ಟುಹಬ್ಬದ ಪ್ರಯುಕ್ತ ಅಂಗನವಾಡಿಗೆ ಚಾಪೆ ಕೊಡುಗೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ ಹಾಗೂ ಗೈಡ್ ವಿದ್ಯಾರ್ಥಿಗಳಿಂದ ಪಾದಚಾರಿಗಳಿಗೆ ಪಾನೀಯ ವಿತರಣೆ

Suddi Udaya

ಉಜಿರೆ: ಬೆನಕ ಹೆಲ್ತ್ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya

ಎ.13-15: ಪಡಂಗಡಿ ಪೆರಣಮಂಜ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದ ಜಾತ್ರೋತ್ಸವ

Suddi Udaya

ಶಿಶಿಲ ಕಿಂಡಿ ಆಣೆಕಟ್ಟುವಿನಲ್ಲಿ ಸಿಲುಕಿಕೊಂಡು ಮರಗಳನ್ನು ತೆರೆವುಗೊಳಿಸಿದ ಪಂಚಾಯತ್

Suddi Udaya

ವೇಣೂರು: ರಾಜೇಶ್ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!