April 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೈಬ್ರೆಂಟ್ ಪ.ಪೂ. ಕಾಲೇಜಿನ ಕನ್ನಡ ಉಪನ್ಯಾಸಕ ನಿಕೇತ್ ಮೋಹನ್ ದಾಸ್ ಶೆಟ್ಟಿರವರಿಗೆ ಅತ್ಯುತ್ತಮ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

ಮೂಡಬಿದ್ರೆ: ಕನ್ನಡ ಭಾಷೆಯ ಉಳಿವನ್ನೇ ತನ್ನ ಉಸಿರಾಗಿಸಿಕೊಂಡು ಕನ್ನಡ ಭಾಷೆ ಹಾಗೂ ಕನ್ನಡ ಶಿಕ್ಷಕರ ಪರವಾಗಿ ಹತ್ತಾರು ಕನ್ನಡಪರ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾ ಬಂದಿರುವ ಕರುನಾಡ ಕನ್ನಡ ಕಲಾ ಸಿರಿ ಬಳಗದಿಂದ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕ ನಿಕೇತ್ ಮೋಹನ್ ದಾಸ್ ಶೆಟ್ಟಿ ರವರು ಕನ್ನಡ ಶಿಕ್ಷಕರಾಗಿ ಸಲ್ಲಿಸಿರುವಂತಹ ಸೇವೆಯನ್ನು ಗುರುತಿಸಿ ಹಾಗೂ ಕರುನಾಡ ಕನ್ನಡ ಕಲಾ ಸಿರಿ ಬಳಗದ ಸದಸ್ಯತ್ವದ ಆಧಾರದ ಮೇಲೆ 2025-26ನೇ ಸಾಲಿನ ಶಿಕ್ಷಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನ ಸಭೆ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಬೆನಕ ಆಸ್ಪತ್ರೆಯಲ್ಲಿ ನೂತನ ಆವಿಷ್ಕಾರದ ಕ್ಷ-ಕಿರಣ ಯಂತ್ರ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!