April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ

ಬೆಳ್ತಂಗಡಿ: ಇಲ್ಲಿಯ ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಏ.12ರಂದು ನಡೆಯಿತು.

ದಯಾನಂದ ರೈ ಅಧ್ಯಕ್ಷತೆ ವಹಿಸಿದರು. ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ, ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸವಣಾಲು ಶಾಲೆಯ ಹಿರಿಯ ವಿದ್ಯಾರ್ಥಿ ನ್ಯಾಯವಾದಿ ಮುರಳಿ ಬಿ., ಉದ್ಯಮಿ ಸತೀಶ್ ಬಂಗೇರ ಅರುವದಕಲ ಬೆಂಗಳೂರು, ಸದಾಶಿವ ಭಟ್ ಮಜಲು ಮನೆ ಸವಣಾಲು ಉದ್ಯಮಿ ಪ್ರೈವೇಟ್ ಲಿಮಿಟೆಡ್ ಬೆಂಗಳೂರು, ಪಿಡಬ್ಲ್ಯೂ ಡಿ ಮಂಗಳೂರು ಸಹಾಯಕ ಅಭಿಯಂತರರು ಶ್ರೀಮತಿ ಪ್ರತಿಭಾ ಡಿ , ರಾಜೇಶ್ ಭಂಡಾರಿ ಅಂಗಾರರದೊಟ್ಟು ಚಾರ್ಟೆಡ್ ಅಕೌಂಟೆಂಟ್ ಬೆಂಗಳೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರತಿನಿಧಿ ಗೋಪಾಲಗೌಡ,
ದಾನಿಗಳಾದ ಕೃಷ್ಣಪ್ಪ ಗೌಡ ದೇವಸ, ಅಬ್ಬಾಸ್ ಖಾನ್, ನಿರ್ದೇಶಕರು ತ್ರಿಪಾತ್ ಲಾಜಿಸ್ಟಿಕ್ ಬೆಂಗಳೂರು, ಶ್ರೀಮತಿ ಮಹಾಲಕ್ಷ್ಮೀ ಕೆ ನಿವೃತ್ತಿ ಶಿಕ್ಷಕಿ ಸವಣಾಲು ಉಪಸ್ಥಿತರಿದ್ದರು.

Related posts

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಜ.22ರಂದು ದ.ಕ ಜಿಲ್ಲೆಯಾದ್ಯಂತ ಬಾರ್‌, ಮದ್ಯದ ಅಂಗಡಿ ಬಂದ್ : ಜಿಲ್ಲಾಧಿಕಾರಿ ಆದೇಶ

Suddi Udaya

ನಾಪತ್ತೆಯಾಗಿದ್ದ ಕೊಯ್ಯೂರು ನಿವಾಸಿ ಮುಹಮ್ಮದ್ ಯಾಸಿರ್ ಬೆಂಗಳೂರಿನಲ್ಲಿ ಪತ್ತೆ

Suddi Udaya

ತುಂಬೆದಲೆಕ್ಕಿ ಶಿಲಾಮಯ ಭಜನ ಮಂದಿರದ ಪುನರ್ ಪ್ರತಿಷ್ಠಾ ಮಹೋತ್ಸವ-ಧಾರ್ಮಿಕ ಸಭೆ

Suddi Udaya

ಬಳಂಜ.ಬದಿನಡೆ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೋತ್ಸವ: ಧಾರ್ಮಿಕ ಸಭೆ

Suddi Udaya

ಪಿಲ್ಯ- ಕುದ್ಯಾಡಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪದಗ್ರಹಣ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೆ.50 ರಷ್ಟು ಡಿಸ್ಕೌಂಟ್

Suddi Udaya
error: Content is protected !!