25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ

ಬೆಳ್ತಂಗಡಿ: ಇಲ್ಲಿಯ ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಏ.12ರಂದು ನಡೆಯಿತು.

ದಯಾನಂದ ರೈ ಅಧ್ಯಕ್ಷತೆ ವಹಿಸಿದರು. ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ, ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸವಣಾಲು ಶಾಲೆಯ ಹಿರಿಯ ವಿದ್ಯಾರ್ಥಿ ನ್ಯಾಯವಾದಿ ಮುರಳಿ ಬಿ., ಉದ್ಯಮಿ ಸತೀಶ್ ಬಂಗೇರ ಅರುವದಕಲ ಬೆಂಗಳೂರು, ಸದಾಶಿವ ಭಟ್ ಮಜಲು ಮನೆ ಸವಣಾಲು ಉದ್ಯಮಿ ಪ್ರೈವೇಟ್ ಲಿಮಿಟೆಡ್ ಬೆಂಗಳೂರು, ಪಿಡಬ್ಲ್ಯೂ ಡಿ ಮಂಗಳೂರು ಸಹಾಯಕ ಅಭಿಯಂತರರು ಶ್ರೀಮತಿ ಪ್ರತಿಭಾ ಡಿ , ರಾಜೇಶ್ ಭಂಡಾರಿ ಅಂಗಾರರದೊಟ್ಟು ಚಾರ್ಟೆಡ್ ಅಕೌಂಟೆಂಟ್ ಬೆಂಗಳೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರತಿನಿಧಿ ಗೋಪಾಲಗೌಡ,
ದಾನಿಗಳಾದ ಕೃಷ್ಣಪ್ಪ ಗೌಡ ದೇವಸ, ಅಬ್ಬಾಸ್ ಖಾನ್, ನಿರ್ದೇಶಕರು ತ್ರಿಪಾತ್ ಲಾಜಿಸ್ಟಿಕ್ ಬೆಂಗಳೂರು, ಶ್ರೀಮತಿ ಮಹಾಲಕ್ಷ್ಮೀ ಕೆ ನಿವೃತ್ತಿ ಶಿಕ್ಷಕಿ ಸವಣಾಲು ಉಪಸ್ಥಿತರಿದ್ದರು.

Related posts

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಎರಡನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ಇಂದಬೆಟ್ಟು: ಮರಕ್ಕೆ ವಿದ್ಯುತ್ ತಂತಿ ತಾಗಿ ಬೆಂಕಿ: ದೇವನಾರಿ ತಂಡದ ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಬಾರಿ ದುರಂತ

Suddi Udaya

ಕುದ್ಯಾಡಿ ಸ. ಕಿ. ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬಳಂಜ‌ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಯುವ ಸಾಧಕಿ ಮಾನ್ಯರವರಿಗೆ ಸನ್ಮಾನ

Suddi Udaya

ಸುಲ್ಕೇರಿ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!