25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವಾಪ್ತಿಯ ಗುರುವಾಯನಕೆರೆ ಶಕ್ತಿ ನಗರ ಮೈದಾನದಲ್ಲಿ ಏಪ್ರಿಲ್ 20ರಂದು ನಡೆಯುವ ಕೆಪಿಸಿಸಿ ಅಧ್ಯಕ್ಷರದ ಡಿ.ಕೆ ಶಿವಕುಮಾರ್ ಅವರ ಉಪಸ್ಥಿಯಲ್ಲಿ. ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶದ ಪೂರ್ವಭಾವಿ ಸಭೆಯು ಉಜಿರೆ ಸುವರ್ಣ ಸೌಧ ಸಭಾಂಗಣದಲ್ಲಿ ನಡೆಯಿತು.

ಈ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಕಾರ್ಯಕ್ರಮ ಬಗ್ಗೆ ವಿವರಿಸಿದ್ದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಅಳದಂಗಡಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ಶೇಖರ್ ಕುಕ್ಕೆಡಿ, ಉಜಿರೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ನಮಿತಾ ಪೂಜಾರಿ, ಉಜಿರೆ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರು ಬಾಲಕೃಷ್ಣ ಗೌಡ ಕೇರಿಮಾರ್, ಉದ್ಯಮಿ ಪ್ರವೀಣ್ ಹಳ್ಳಿಮನೆ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಕಾರ್ಯದರ್ಶಿ ರಜತ್ ಗೌಡ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಝಿನತ್ ಉಜಿರೆ, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಸದಸ್ಯರು ಹನೀಫ್ ಉಜಿರೆ, ಉಜಿರೆ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀನಿವಾಸ್, ಕಾಂಗ್ರೆಸ್ ಗ್ರಾಮೀಣ ಬ್ಲಾಕ್ ಪ. ಪಂಗಡ ಘಟಕದ ಅಧ್ಯಕ್ಷ ಜೀನಪ್ಪ ನಾಯ್ಕ, ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅರುಣ್ ಲೋಬೊ, ನವೀನ್ ಗೌಡ ಸವಣಾಲು, ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷರು ಅಝರ್ ಹಾಗೂ ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಡಾ. ಯೂಸುಫ್ ಕುಂಬ್ಲೆ ಅವರ ಫಾತಿಮಾ ಹೆಲ್ತ್ ಫೌಂಡೇಶನ್ ವತಿಯಿಂದ 35 ಕುಟುಂಬಕ್ಕೆ ಆಹಾರದ ಕಿಟ್ ವಿತರಣೆ

Suddi Udaya

ನೆರಿಯ: ಬೆಂಕಿ ತಗುಲಿ ಹಾನಿಯಾದ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಆರಂಭ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ವೇಣೂರು : ಪಡ್ಡಂದಡ್ಕ ನೂರುಲ್ ಹುದಾ ಮಸೀದಿಯಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ದೂರುದಾರ ಮಾಸ್ಕ್ ಮ್ಯಾನ್ ಚಿನ್ನಯ್ಯ 10 ದಿನಗಳವರೆಗೆ ಎಸ್.ಐ.ಟಿ ಕಸ್ಟಡಿಗೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 40 ಫಲಾನುಭವಿಗಳಿಗೆ ಸಂಪೂರ್ಣ ಸುರಕ್ಷಾ ಆರೋಗ್ಯ ಚಿಕಿತ್ಸಾ ನೆರವು

Suddi Udaya
error: Content is protected !!