23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.24: ಬಳಂಜ ಬದಿನಡೆ ಶ್ರೀ ಶಾಸ್ತಾರ ನಾಗ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ನಾಗ ದರ್ಶನ ಸೇವೆ

ಬಳಂಜ : ಇಲ್ಲಿಯ ಬದಿನಡೆ ಶ್ರೀ ಶಾಸ್ತಾರ ನಾಗ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ನಾಗ ದರ್ಶನ ಸೇವೆ ಹಾಗೂ ಸಾನಿಧ್ಯ ದೇವರಿಗೆ ವಿಶೇಷ ಪೂಜೆಯು ಎ.24ರಂದು ರಾಮಚಂದ್ರ ಕುಂಞತ್ತಾಯ ಪೆರ್ಡೂರು ಇವರಿಂದ ನಡೆಯಲಿದೆ ಹಾಗೂ

ಮಧ್ಯಾಹ್ನ ಅನ್ನಸಂತರ್ಪಣೆಯು ನಡೆಯಲಿದೆ ಎಂದು ಬದಿನಡೆ ಧರ್ಮದರ್ಶಿ ಜಯಸಾಲ್ಯಾನ್ ತಿಳಿಸಿದ್ದಾರೆ.

Related posts

ಲಾಯಿಲ: ಕರ್ನೊಡಿ ಜಯ ಶೆಟ್ಟಿ ನಿಧನ

Suddi Udaya

ಮಹಿಳೆ ಮಗುವಿಗೆ ಮಾನಸಿಕ ಹಿಂಸೆ- ವರದಕ್ಷಿಣೆ ಕಿರುಕುಳ ಆರೋಪ: ಬೆಳಾಲಿನ ಮಹಿಳೆ ನೀಡಿದ ದೂರಿನಂತೆ ಪತಿ, ಮನೆಯವರ ಮೇಲೆ ಕೇಸು

Suddi Udaya

ಬೆಳ್ತಂಗಡಿ: “ಸಮಾಜಮುಖಿ ಸೇವೆಯಲ್ಲಿ ವಿ. ಹರೀಶ್ ನೆರಿಯ ರವರಿಗೆ ವಿಶೇಷ ಸಾಧಕ” ಪ್ರಶಸ್ತಿಯ ಗರಿಮೆ

Suddi Udaya

ಪಡಂಗಡಿ ಪ್ರಾ. ಕೃ.ಪ. ಸ. ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ 47.55 ಕೋಟಿ ವ್ಯವಹಾರ, 90.96 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.12% ಡಿವಿಡೆಂಟ್ ಘೋಷಣೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಹಕಾರಿ ಕ್ಷೇತ್ರದ ಧುರೀಣ, ಹಿರಿಯರಾದ ಹೆಚ್.ಧರ್ಣಪ್ಪ ಪೂಜಾರಿಯವರಿಗೆ ಸನ್ಮಾನ

Suddi Udaya

ಐಪಿಎಲ್ ಪಂದ್ಯಾಟದಲ್ಲಿ ಹರೀಶ್ ಪೂಂಜರ ಭಾವಚಿತ್ರ ಪ್ರದಶಿ೯ಸಿದ ಅಭಿಮಾನಿಗಳು: ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್

Suddi Udaya
error: Content is protected !!