July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಜಕೆ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

ಬೆಳ್ತಂಗಡಿ: ಬೆಸ್ಟ್ ಫೌಂಡೇಶನ್ ವತಿಯಿಂದ ಮಲವಂತಿಗೆ ಗ್ರಾಮದ ಕಜಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪೀಠೋಪಕರಣವನ್ನು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನ ಅಧ್ಯಕ್ಷ ರಕ್ಷಿತ್ ಶಿವರಾಂ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸದಸ್ಯರು, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಜಯರಾಮ್. ಎಂ ಕೆ ಮಿತ್ತಬಾಗಿಲು ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರು ಮಹಮ್ಮದ್, ಬಂಗಾಡಿ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ, ಬೆಳ್ತಂಗಡಿ ವಿಧಾನ ಸಭೆ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಮ್ ಕೊಕ್ಕಡ, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಗ್ರಾಮೀಣ ಅಧ್ಯಕ್ಷರ ಪಿ ಟಿ ಸೆಬಾಸ್ಟಿಯನ್, ದಕ್ಷಿಣ ಕನ್ನಡ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗುರುರಾಜ್ ಪೂಜಾರಿ ಕಿಲ್ಲೂರು, ಯುವ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರು ಅಝರ್, ಯುವ ಕಾಂಗ್ರೆಸ್ ಗ್ರಾಮೀಣ ಉಪಾಧ್ಯಕ್ಷ ಸಮದ್ ಇಂದಬೆಟ್ಟು, ಸ್ಥಳೀಯರಾದ ವಸಂತ ಗೌಡ ದಿಡುಪೆ, ವೀರೇಶ್ವರ ಮರಾಟೆ, ಜಗದೀಶ್ ಭಟ್, ಶಾಲಾ ಮುಖ್ಯೋಪಾಧ್ಯಾಯರಾದ ಕುಮಾರ್ ಸ್ವಾಮಿ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಹದಗೆಟ್ಟ ರಸ್ತೆಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಿದ ಶಿಬಾಜೆ ಗ್ರಾ.ಪಂ.

Suddi Udaya

ಎಲ್‌ಸಿಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಸುಜಿತಾ ವಿ. ಬಂಗೇರ ಮತ್ತು ಬಿನುತಾ ಬಂಗೇರ ಭೇಟಿ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಕಳವು

Suddi Udaya

ಸೆ.24 : ಉಜಿರೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ತಾಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ

Suddi Udaya

ಜೆಸಿಐ ಬೆಳ್ತಂಗಡಿಯಿಂದ ಪ್ರವರ್ತಿತಗೊಂಡು ಜೆಸಿಐ ಉಜಿರೆ ಸಿಟಿ ಘಟಕದ ಮರು ಸ್ಥಾಪನೆ: ಯುವ ಉದ್ಯಮಿ ಮಹಮ್ಮದ್ ಮಿರ್ಷಾದ್ ಅಧ್ಯಕ್ಷರಾಗಿ ಪದ ಸ್ವೀಕಾರ.

Suddi Udaya
error: Content is protected !!