25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕನ್ಯಾಡಿ -I : ಮೇರ್‍ಲ ನಿವಾಸಿ ಕೃಷಿಕ ಸಾಂತಪ್ಪ ಗೌಡ ನಿಧನ

ಕನ್ಯಾಡಿ -I : ಇಲ್ಲಿಯ ಮೇರ್‍ಲ (ನಡುಮನೆ) ನಿವಾಸಿ ಪ್ರಗತಿಪರ ಕೃಷಿಕ ಸಾಂತಪ್ಪ ಗೌಡ (80ವ) ರವರು ಅಸೌಖ್ಯದಿಂದ ಎ.14 ರಂದು ನಿಧನರಾಗಿದ್ದಾರೆ.

ಮೃತರು ಓರ್ವ ಪುತ್ರ ಪುರುಷೋತ್ತಮ, ಐವರು ಪುತ್ರಿಯರಾದ ಕುಶಾಲವತಿ, ಶಾರದ, ಭವಾನಿ, ಮೋಹಿನಿ, ಭಾರತಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಗರ್ಡಾಡಿ ಯುವಕ ಮಂಡಲ ವತಿಯಿಂದ 34ನೇ ವರ್ಷದ ಮೊಸರು ಕುಡಿಕೆ ಉತ್ಸವ: ಅಧ್ಯಕ್ಷರಾಗಿ ಹರೀಶ್ ಪೂಜಾರಿ ಬರಮೇಲು

Suddi Udaya

ಬೆಳ್ತಂಗಡಿ : ಹಂಸ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲೆಯನ್ಸ್ & ಫರ್ನಿಚರ್‍ಸ್‌ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯ ವತಿಯಿಂದ ಹೊಸವರ್ಷದ ಪ್ರಯುಕ್ತ ಸೌಹಾರ್ದ ಕೂಟ

Suddi Udaya

ಹಾಸನ ಮೂಲದ ವ್ಯಕ್ತಿ ಚಾರ್ಮಾಡಿ ಘಾಟ್ ನಲ್ಲಿ ಆತ್ಮಹತ್ಯೆಗೆ ಯತ್ನ: ಜೀವ ಉಳಿಸಿದ ಪೊಲೀಸರು

Suddi Udaya

ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!