23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕನ್ಯಾಡಿ -I : ಮೇರ್‍ಲ ನಿವಾಸಿ ಕೃಷಿಕ ಸಾಂತಪ್ಪ ಗೌಡ ನಿಧನ

ಕನ್ಯಾಡಿ -I : ಇಲ್ಲಿಯ ಮೇರ್‍ಲ (ನಡುಮನೆ) ನಿವಾಸಿ ಪ್ರಗತಿಪರ ಕೃಷಿಕ ಸಾಂತಪ್ಪ ಗೌಡ (80ವ) ರವರು ಅಸೌಖ್ಯದಿಂದ ಎ.14 ರಂದು ನಿಧನರಾಗಿದ್ದಾರೆ.

ಮೃತರು ಓರ್ವ ಪುತ್ರ ಪುರುಷೋತ್ತಮ, ಐವರು ಪುತ್ರಿಯರಾದ ಕುಶಾಲವತಿ, ಶಾರದ, ಭವಾನಿ, ಮೋಹಿನಿ, ಭಾರತಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಜಾನಪದ ಸ್ಫರ್ಧಾಕೂಟ: ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಬೊಲ್ಲುಕಲ್ಲು ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕ ಆತ್ಮಹತ್ಯೆ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಪ್ರಮುಖ 2025: ಜಿಲ್ಲಾಮಟ್ಟದ ವಸ್ತುಪ್ರದರ್ಶನ ಹಾಗೂ ಅಂತರ ಕಾಲೇಜು ಉತ್ಸವ

Suddi Udaya

ಉಜಿರೆ ಶ್ರೀ ಧ.ಮಂ. ಪಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶೈಕ್ಷಣಿಕ ಕಾರ್ಯಕ್ರಮ

Suddi Udaya

ಮಚ್ಚಿನ: ರುದ್ರಭೂಮಿ ಸಮಿತಿ ಹಾಗೂ ಎಬಿಸಿ ಒಕ್ಕೂಟದಿಂದ ಡಾ.ಡಿ. ಹೆಗ್ಗಡೆಯವರನ್ನು ಭೇಟಿ:

Suddi Udaya
error: Content is protected !!