July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕನ್ಯಾಡಿ -I : ಮೇರ್‍ಲ ನಿವಾಸಿ ಕೃಷಿಕ ಸಾಂತಪ್ಪ ಗೌಡ ನಿಧನ

ಕನ್ಯಾಡಿ -I : ಇಲ್ಲಿಯ ಮೇರ್‍ಲ (ನಡುಮನೆ) ನಿವಾಸಿ ಪ್ರಗತಿಪರ ಕೃಷಿಕ ಸಾಂತಪ್ಪ ಗೌಡ (80ವ) ರವರು ಅಸೌಖ್ಯದಿಂದ ಎ.14 ರಂದು ನಿಧನರಾಗಿದ್ದಾರೆ.

ಮೃತರು ಓರ್ವ ಪುತ್ರ ಪುರುಷೋತ್ತಮ, ಐವರು ಪುತ್ರಿಯರಾದ ಕುಶಾಲವತಿ, ಶಾರದ, ಭವಾನಿ, ಮೋಹಿನಿ, ಭಾರತಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಲಾಯಿಲ: ಕಂಪ್ಯೂಟ‌ರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಬೆಳ್ತಂಗಡಿ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.98.79 ಫಲಿತಾಂಶ

Suddi Udaya

ಶ್ರೀ ಕ್ಷೇತ್ರ ಮಂಗಳಗಿರಿಯ ಆಡಳಿತ ಮೋಕ್ತೇಸರಾದ ರಾಜೀವ ಇವರ ವತಿಯಿಂದ ಮುಂಡೂರು ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ

Suddi Udaya

ಬೆಳಾಲು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಮಾಧವ ಗೌಡ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಇಂದಬೆಟ್ಟುವಿನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಯ ಮಾಹಿತಿ ಕಾರ್ಯಾಗಾರ ; ನವಭಾರತ್ ಗೆಳೆಯರ ಬಳಗದ ಯುವಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!