29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆ ಸಮಿತಿ ರಚನೆ

ಕನ್ಯಾಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆಯ ಸಮಿತಿ ರಚನೆಯು ಇತ್ತೀಚೆಗೆ ನಡೆಯಿತು.

ಕನ್ಯಾಡಿ ಗ್ರಾಮ ಸಮಿತಿಯ ಗೌರವಾಧ್ಯಕ್ಷರಾಗಿ ಅಣ್ಣು ಗೌಡ ಪಾದೆ, ಅಧ್ಯಕ್ಷರಾಗಿ ಜನಾರ್ದನ ಗೌಡ ಕಡ್ತಿಯಾರ್ , ಕಾರ್ಯದರ್ಶಿಯಾಗಿ ಪ್ರವೀಣ ವಿ.ಜಿ ಮೂಡಬೆಟ್ಟು, ಜತೆಕಾರ್‍ಯದರ್ಶಿಯಾಗಿ ಕುಶಾಲಪ್ಪ ಗೌಡ ಭೀಮಂಡೆ, ಉಪಾಧ್ಯಕ್ಷರಾಗಿ ಜಯಾನಂದ ಗೌಡ ವಳಗುಡ್ಡೆ, ಕೋಶಾಧಿಕಾರಿಯಾಗಿ ಬಾಲಕೃಷ್ಣ ಗೌಡ ಪಾದೆ ಆಯ್ಕೆಯಾಗಿದ್ದಾರೆ.

ಯುವ ವೇದಿಕೆಯ ಸಮಿತಿಯ ಅಧ್ಯಕ್ಷರಾಗಿ ಕಿರಣ್ ಗೌಡ ಕೇಲ್ತಾಜೆ, ಕಾರ್‍ಯದರ್ಶಿಯಾಗಿ ನಿತಿನ್ ಗೌಡ ಪಾದೆ, ಜತೆ ಕಾರ್‍ಯದರ್ಶಿಯಾಗಿ ರೋಹಿತ್ ಗೌಡ ಕೇಲ್ತಾಜೆ, ಉಪಾಧ್ಯಕ್ಷರಾಗಿ ಪ್ರದೀಪ್ ಗೌಡ ಪಾದೆ, ಕೋಶಾಧಿಕಾರಿಯಾಗಿ ಗಣೇಶ್ ಗೌಡ ಅಂತರ ಆಯ್ಕೆಯಾಗಿದ್ದಾರೆ.

Related posts

ಶಿಬಾಜೆ: ರಸ್ತೆಗೆ ಅಡ್ಡಲಾಗಿ ಇಟ್ಟಿಗೆ ಇಟ್ಟ ಪರಿಣಾಮ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕನಿಗೆ ಗಾಯ ಆರೋಪಿ ವಿರುದ್ಧ ಪ್ರಕರಣ ದಾಖಲು

Suddi Udaya

ತೆಕ್ಕಾರು ಗ್ರಾ.ಪಂ. ನಿಂದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಸೆ.27: ನಯನಾಡು ಸ.ಪ್ರೌ. ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಖೋ ಖೋ ಪಂದ್ಯಾಟ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮೇ 25ರಂದು ಆಯೋಜಿಸಿರುವ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗುವುದಿಲ್ಲ : ಪಿ ಕುಶಾಲಪ್ಪ ಗೌಡ ಪೂವಾಜೆ

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ.ಶಾಲೆಯ ವಿದ್ಯಾರ್ಥಿ ಚಾರ್ವಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya
error: Content is protected !!