22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆ ಸಮಿತಿ ರಚನೆ

ಕನ್ಯಾಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆಯ ಸಮಿತಿ ರಚನೆಯು ಇತ್ತೀಚೆಗೆ ನಡೆಯಿತು.

ಕನ್ಯಾಡಿ ಗ್ರಾಮ ಸಮಿತಿಯ ಗೌರವಾಧ್ಯಕ್ಷರಾಗಿ ಅಣ್ಣು ಗೌಡ ಪಾದೆ, ಅಧ್ಯಕ್ಷರಾಗಿ ಜನಾರ್ದನ ಗೌಡ ಕಡ್ತಿಯಾರ್ , ಕಾರ್ಯದರ್ಶಿಯಾಗಿ ಪ್ರವೀಣ ವಿ.ಜಿ ಮೂಡಬೆಟ್ಟು, ಜತೆಕಾರ್‍ಯದರ್ಶಿಯಾಗಿ ಕುಶಾಲಪ್ಪ ಗೌಡ ಭೀಮಂಡೆ, ಉಪಾಧ್ಯಕ್ಷರಾಗಿ ಜಯಾನಂದ ಗೌಡ ವಳಗುಡ್ಡೆ, ಕೋಶಾಧಿಕಾರಿಯಾಗಿ ಬಾಲಕೃಷ್ಣ ಗೌಡ ಪಾದೆ ಆಯ್ಕೆಯಾಗಿದ್ದಾರೆ.

ಯುವ ವೇದಿಕೆಯ ಸಮಿತಿಯ ಅಧ್ಯಕ್ಷರಾಗಿ ಕಿರಣ್ ಗೌಡ ಕೇಲ್ತಾಜೆ, ಕಾರ್‍ಯದರ್ಶಿಯಾಗಿ ನಿತಿನ್ ಗೌಡ ಪಾದೆ, ಜತೆ ಕಾರ್‍ಯದರ್ಶಿಯಾಗಿ ರೋಹಿತ್ ಗೌಡ ಕೇಲ್ತಾಜೆ, ಉಪಾಧ್ಯಕ್ಷರಾಗಿ ಪ್ರದೀಪ್ ಗೌಡ ಪಾದೆ, ಕೋಶಾಧಿಕಾರಿಯಾಗಿ ಗಣೇಶ್ ಗೌಡ ಅಂತರ ಆಯ್ಕೆಯಾಗಿದ್ದಾರೆ.

Related posts

ಅ.23 ಶ್ರೀ ಮಹಾಗಣಪತಿ ದಂತ ಚಿಕಿತ್ಸಾಲಯ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಬಳ್ಳಮಂಜ – ಮಾಯಿಲೋಡಿ ಸಂಪರ್ಕಿಸುವ ರಸ್ತೆಯಲ್ಲಿ ಗುಡ್ಡ ಕುಸಿತ: ರಸ್ತೆಗೆ ಬೀಳುವ ಸ್ಥಿತಿಯಲ್ಲಿದೆ ಮರ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆ

Suddi Udaya

ಮಚ್ಚಿನ ಚಿರತೆ ದಾಳಿಗೆ ನಾಯಿ ಬಲಿ

Suddi Udaya

ಧರ್ಮಸ್ಥಳ: ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಪೊಸೋಳಿಕೆ ಅಂಗನವಾಡಿ ಕೇಂದ್ರಕ್ಕೆ ದೂರದರ್ಶನ ಕೊಡುಗೆ

Suddi Udaya

ಯಕ್ಷಗಾನದ ಮೇರು ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ

Suddi Udaya
error: Content is protected !!