25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ: ಅಪಘಾತದಲ್ಲಿ ಗಾಯವಾದ ಉಲ್ಲಾಸ್ ರವರ ಚಿಕಿತ್ಸೆಗೆ ನೆರವಾಗಿ

ಕಲ್ಮಂಜ: ಇಲ್ಲಿಯ ಕಡಂಬು ನಿವಾಸಿ ರವಿ ಪೂಜಾರಿರವರ ಪುತ್ರ ಉಲ್ಲಾಸ್ ರವರು ಎ. 13ರಂದು ಮಂಗಳೂರಿನಲ್ಲಿ ಬೈಕ್‌ ಅಪಘಾತಕ್ಕೆ ಒಳಗಾಗಿದ್ದು ತೀವ್ರ ಗಾಯವಾಗಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತೀರ ಬಡ ಕುಟುಂಬದವರಾದ್ದರಿಂದ ಆರ್ಥಿಕ ನೆರವಿನ ಅಗತ್ಯವಿದ್ದು ನೆರವನ್ನು ಮಾಡಬೇಕಾಗಿ ಕಳಕಳಿಯಿಂದ ಮನೆಯವರು ತಿಳಿಸಿದ್ದಾರೆ.
Name: Chandraja
Account No.: 70880100004019
IFSC: BARBOVJIMDJE

Related posts

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಐಸಿಎಸ್‌ಇ ಮಾನ್ಯತೆ ಘೋಷಣೆ ಮತ್ತು ಮಕ್ಕಳ ಪ್ರತಿಭಾ ಸಂಗಮ ಧ್ವನಿ -2023 ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಮಾ.15: ರಂಜನ್‌ ಜಿ. ಗೌಡ ನೇತೃತ್ವದ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ

Suddi Udaya

ಕಾರು-ಕೆಎಸ್ಸಾರ್ಟಿಸಿ ಬಸ್ ನಡುವೆ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಮೃತ್ಯು

Suddi Udaya

ಸೆ.1ರಂದು ಉಜಿರೆಯಲ್ಲಿ ನಡೆಯಲಿರುವ ಬೃಹತ್ ‌ಹಿಂದೂ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ‘ದಿ ಕೇರಳ ಸ್ಟೋರಿ’ ಚಲನಚಿತ್ರ ಉಚಿತ ಪ್ರದರ್ಶನ

Suddi Udaya
error: Content is protected !!