24.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕರೆ: ಕಾವ್ಯಶ್ರೀ ಆಜೇರು ಹಾಡಿರುವ “ಮಲೆನಾಡ ಮಡಿಲಿನಲ್ಲಿ” ಜಿನಭಕ್ತಿಗೀತೆ ಲೋಕಾರ್ಪಣೆ

ಗುರುವಾಯನಕೆರೆ: ಭಗವಾನ್ ಶ್ರೀ ೧೦೦೮ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿ ಕಾರ್ಮಣ್ಣು ಸಂಸೆ ಇದರ ಪಂಚಕಲ್ಯಾಣದ ಪ್ರಯುಕ್ತ ಕಾರ್ಮಣ್ಣು ಕುಟುಂಬದವರ ಪ್ರಾಯೋಜಕತ್ಚದಲ್ಲಿ ನಿರ್ಮಾಣಗೊಂಡ, ಶ್ರೀಮತಿ ಕಾವ್ಯಶ್ರೀ ಆಜೇರು ಇವರು ಹಾಡಿರುವ “ಮಲೆನಾಡ ಮಡಿಲಿನಲ್ಲಿ. . .” ಎಂಬ ಜಿನಭಕ್ತಿಗೀತೆಯನ್ನು, ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಚೇರ್ಮನ್ ಸುಮಂತ್ ಜೈನ್ ಇವರ ನೇತೃತ್ವದಲ್ಲಿ ಲೋಕಾರ್ಪಣೆಗೊಂಡಿತು.

ಈ ಸಂದರ್ಭದಲ್ಲಿ ಸುಮಂತ್, ಶ್ರೀಮತಿ ಶ್ವೇತಾ ಹಾಗೂ ಶ್ರೀ ಮಲ್ಲಿನಾಥ ಜೈನ್ ಇವರನ್ನು ಗೌರವಿಸಲಾಯಿತು. ಶ್ರೀಮತಿ ಶ್ವೇತಾ ದಿಲೀಪ್ ಇವರ ಸಾಹಿತ್ಯಕ್ಕೆ, ಹಿಮ್ಮೇಳದಲ್ಲಿ ಮದ್ದಳೆಯಲ್ಲಿ ಶ್ರೀ ಜನಾರ್ಧನ ತೋಳ್ಪಾಡಿತ್ತಾಯ, ಚೆಂಡೆಯಲ್ಲಿ ಚಂದ್ರಶೇಖರ, ರೆಕಾರ್ಡಿಂಗ್ ನಲ್ಲಿ ಸೌಂಡ್ ಟ್ರಾಕ್ ಕಲ್ಲಡ್ಕ ಇವರು ಸಹಕರಿಸಿದರು. ಶ್ರೀ ಬಿ. ಭುಜಬಲಿ ಧರ್ಮಸ್ಥಳ ಇವರು ಕಾರ್ಯಕ್ರಮವನ್ನು ಹಾಗೂ ಹಾಡುಗಳನ್ನು ಸಂಯೋಜಿಸಿದರು.


ಶ್ರೀ ಮಲ್ಲಿನಾಥ್ ಜೈನ್, ಶ್ರೀ ಧರ್ಮರಾಜ್ ಧರ್ಮಸ್ಥಳ, ಎಕ್ಸೆಲ್ ನ ಶ್ರೀ ಶಾಂತಿನಾಥ್ ಜೈನ್, ಪ್ರಾಚಾರ್ಯರು, ವಿದ್ಯಾ ರ್ಥಿನಿಯರು ಹಾಗೂ ಇನ್ನಿತರರು ಉಪಸ್ಥಿತರಿದ್ದರು . ಶ್ರೀಯುತ ಮಲ್ಲಿನಾಥ್ ಜೈನ್ ಅವರು ಕಾರ್ಯಕ್ರಮ ನಿರೂಪಿಸಿದರು . ಶ್ರೀ ಪ್ರಕಾಶ್ ಇವರು ಸಹಕರಿಸಿದರು.

Related posts

ಮಲವಂತಿಗೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಪ್ರಕಾಶ್ ಕುಮಾರ್ ಜೈನ್, ಉಪಾಧ್ಯಕ್ಷರಾಗಿ ರೋಹಿಣಿ ಜಯವರ್ಮ ಗೌಡ ಅವಿರೋಧವಾಗಿ ಆಯ್ಕೆ

Suddi Udaya

ನಿಡ್ಲೆ: ಸಿಡಿಲು ಬಡಿದು ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು ಸಹಿತ ಮನೆಗೆ ಹಾನಿ

Suddi Udaya

ಕರಾಯ ಕಲ್ಲೇರಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟ : ಉಪ್ಪಿನಂಗಡಿ ಪೊಲೀಸರ ದಾಳಿ‌ ನಗದು ಸಹಿತ ಐವರು ವಶಕ್ಕೆ

Suddi Udaya

ಲಾಯಿಲ: ವಿವಿಧ ಆಟೋಟ ಸ್ಪರ್ಧೆಗಳೊಂದಿಗೆ ಪಡ್ಲಾಡಿ ಮೊಸರು ಕುಡಿಕೆ ಉತ್ಸವ ಕಣ್ಸೆಳೆದ ಪುಟಾಣಿಗಳ ಕೃಷ್ಣ ವೇಷ:

Suddi Udaya

ಮದ್ದಡ್ಕ ರಾಮ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬ ಆಚರಣೆ

Suddi Udaya
error: Content is protected !!