30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಕಿರು ಧೀಕ್ಷೆ ಸ್ವೀಕಾರ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತಾಯಕ್ಕಾಗಿ ವಿವಿಧ ಕಡೆಯಲ್ಲಿ ವ್ಯಾಸಂಗ ಮಾಡುತ್ತಿರುವ ಸೆಮಿನರಿ ವಿದ್ಯಾರ್ಥಿಗಳಿಗೆ ಕಿರುದೀಕ್ಷೆ ನೀಡಲಾಯಿತು.

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಜ್ಹಿಯವರು ದೀಕ್ಷೆಯನ್ನು ನೀಡಿದರು. ಗುರುದೀಕ್ಷೆಯ ಮೊದಲು ಹಂತ ಹಂತವಾಗಿ ಕಿರುದೀಕ್ಷೆಗಳ ಮೂಲಕ ಸೆಮಿನರಿ ವಿದ್ಯಾರ್ಥಿಗಳನ್ನು ಯಾಜಕಾಭಿಷೇಕಕ್ಕಾಗಿ ಸಿದ್ಧರಾಗುತ್ತಾರೆ. ಇದೀಗ ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕಾಗಿ 3 ವಿದ್ಯಾರ್ಥಿಗಳು ಡೀಕನ್, 6 ವಿದ್ಯಾರ್ಥಿಗಳು ಮತ್ತಿತರ ಕಿರುದೀಕ್ಷೆಗಳನ್ನು ಸ್ವೀಕರಿಸಿದರು. ದೇವರ ಹಾಗೂ ಮಾನವ ಸೇವೆಗಾಗಿ ಜೀವನ ಮುಡಿಪಾಗಿಡುವ ಇವರಿಗೆ ದೇವರ ಆಶೀರ್ವಾದವಿರಲಿ.

Related posts

ಬಳಂಜ : ಪರಿಸರ ಗಿಡ ನಾಟಿ ಕಾರ್ಯಕ್ರಮ

Suddi Udaya

ಜ.17 ಮಡಂತ್ಯಾರು ಜೆಸಿಐ ಪದ ಪ್ರಧಾನ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾವರ ನಿವಾಸಿ ಸುಂದರಿ ನಿಧನ

Suddi Udaya

ಪುದುವೆಟ್ಟು ಓಂಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಶಿಶಿಲ ಸೀಮಾ ಚಿತ್ತಪಾವನ ಸಮಾಜ ಸಂಘದ ವಾಷಿ೯ಕೋತ್ಸವ ಹಾಗೂ ವೇದ ಕುಸುಮ ಶಿಬಿರ ಉದ್ಘಾಟನೆ

Suddi Udaya

ಎ.22: ನಾರಾವಿ ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರ ಚುನಾವಣಾ ಪ್ರಚಾರ

Suddi Udaya
error: Content is protected !!