25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಕಿರು ಧೀಕ್ಷೆ ಸ್ವೀಕಾರ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತಾಯಕ್ಕಾಗಿ ವಿವಿಧ ಕಡೆಯಲ್ಲಿ ವ್ಯಾಸಂಗ ಮಾಡುತ್ತಿರುವ ಸೆಮಿನರಿ ವಿದ್ಯಾರ್ಥಿಗಳಿಗೆ ಕಿರುದೀಕ್ಷೆ ನೀಡಲಾಯಿತು.

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಜ್ಹಿಯವರು ದೀಕ್ಷೆಯನ್ನು ನೀಡಿದರು. ಗುರುದೀಕ್ಷೆಯ ಮೊದಲು ಹಂತ ಹಂತವಾಗಿ ಕಿರುದೀಕ್ಷೆಗಳ ಮೂಲಕ ಸೆಮಿನರಿ ವಿದ್ಯಾರ್ಥಿಗಳನ್ನು ಯಾಜಕಾಭಿಷೇಕಕ್ಕಾಗಿ ಸಿದ್ಧರಾಗುತ್ತಾರೆ. ಇದೀಗ ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕಾಗಿ 3 ವಿದ್ಯಾರ್ಥಿಗಳು ಡೀಕನ್, 6 ವಿದ್ಯಾರ್ಥಿಗಳು ಮತ್ತಿತರ ಕಿರುದೀಕ್ಷೆಗಳನ್ನು ಸ್ವೀಕರಿಸಿದರು. ದೇವರ ಹಾಗೂ ಮಾನವ ಸೇವೆಗಾಗಿ ಜೀವನ ಮುಡಿಪಾಗಿಡುವ ಇವರಿಗೆ ದೇವರ ಆಶೀರ್ವಾದವಿರಲಿ.

Related posts

ಮುಳಿಯ ಜ್ಯುವೆಲ್ಸ್ ನಲ್ಲಿ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪ.ಪೂ. ವಿಭಾಗದ ವಿದ್ಯಾರ್ಥಿ‌‌ ಸಂಘದ ಉದ್ಘಾಟನೆ ಹಾಗೂ ಸ್ವಾಗತ ಕಾರ್ಯಕ್ರಮ

Suddi Udaya

ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಶಾಸಕ ಹರೀಶ್ ಪೂಂಜರನ್ನು ಬಂಧಿಸದಂತೆ ಹಾಗೂ ನೋಟಿಸ್ ನೀಡದಂತೆ ಸರ್ಕಾರಕ್ಕೆ ತಾಕೀತು ಮಾಡಿದ ಕರ್ನಾಟಕ ಹೈಕೋರ್ಟ್

Suddi Udaya

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ

Suddi Udaya
error: Content is protected !!