29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿಯ ಹೇರಾಜೆಯಲ್ಲಿ ಸತ್ಯನಾರಾಯಣ ಪೂಜೆ ಮತ್ತು ದೈವಗಳಿಗೆ ನರ್ತನ ಸೇವೆ: ನಟ ವಿಜಯರಾಘವೇಂದ್ರ ಭಾಗಿ

ಬೆಳ್ತಂಗಡಿ: ಹೇರಾಜೆ ಕುಟುಂಬದ ವತಿಯಿಂದ ಮನೆಯಲ್ಲಿ ನಡೆಯುವ ಸತ್ಯನಾರಾಯಣ ಪೂಜೆ ಮತ್ತು ಕುಟುಂಬದ ಪರಿವಾರ ದೈವಗಳ ನರ್ತನ ಸೇವೆಯು ಎ.11 ರಂದು ಹೇರಾಜೆ ಗುತ್ತು ಮನೆಯಲ್ಲಿ ವಿಜೃಂಭಣೆಯಿಂದ ನಡೆಯಿತು.

ವಿಶೇಷವಾಗಿ ಮಾಜಿ ಸಚಿವ ಬಿ ರಮನಾಥ್ ರೈ, ಚಿತ್ರನಟ ವಿಜಯ ರಾಘವೇಂದ್ರ, ಶಿವಪ್ರಸಾದ ಅಜಿಲ, ಮಾಜಿ ಶಾಸಕ ಪ್ರಭಾಕರ ಬಂಗೇರ ಹಾಗೂ ನೂರಾರು ಕುಟುಂಬದ ಸದಸ್ಯರು ಊರಿನ ಗಣ್ಯರು ರೋಟರಿ ಬಂಧುಗಳು ಹಾಜರಿದ್ದರು.

ಅವರನ್ನು ಕುಟುಂಬದ ಪೀತಾಂಬರ ಹೆರಾಜೆ, ಮಿತ್ರ ಹೆರಾಜೆ, ಜಯರಾಮ ಬಂಗೇರ, ರಕ್ಷಿತ್ ಶಿವರಾಮ್ ರವರು ಸ್ವಾಗತಿಸಿ ಆತಿಥ್ಯವನ್ನು ನೀಡಿದರು.

Related posts

ಗಣೇಶೋತ್ಸವದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ನಗದು ಬಹುಮಾನದಲ್ಲಿ ಬಳಂಜ ಶಾಲೆಯ ಶಾಲಾ ಸಭಾಂಗಣದ ಶಾರದಾ ಕಲಾಮಂದಿರಕ್ಕೆ ಎರಡು ಫೋಕಸ್ ಲೈಟುಗಳ ಕೊಡುಗೆ ನೀಡಿದ ವಿದ್ಯಾರ್ಥಿಗಳು

Suddi Udaya

ಕನ್ಯಾಡಿ ಸರಕಾರಿ ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಗ್ರಾಮ‌ ಸುಭೀಕ್ಷೆಗಾಗಿ ಶ್ರೀ ದೇವರ ಲೋಕ ಸಂಚಾರ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಕೊಕ್ಕಡ: ಕೊಡಿಂಗೇರಿ ಸೇತುವೆ ಸಹಿತ ಕಿಂಡಿ ಅಣೆಕಟ್ಟುವಿನ ಉದ್ಘಾಟನೆ

Suddi Udaya

ನಿಡಿಗಲ್ ಹೊಸ ಸೇತುವೆ ಬಳಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ ಮಾಡಿಸಿ ದಂಡ ವಿಧಿಸಿದ ಮುಂಡಾಜೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ ಅವರ ಕೆಲಸಕ್ಕೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya

ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!