September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿಯ ಹೇರಾಜೆಯಲ್ಲಿ ಸತ್ಯನಾರಾಯಣ ಪೂಜೆ ಮತ್ತು ದೈವಗಳಿಗೆ ನರ್ತನ ಸೇವೆ: ನಟ ವಿಜಯರಾಘವೇಂದ್ರ ಭಾಗಿ

ಬೆಳ್ತಂಗಡಿ: ಹೇರಾಜೆ ಕುಟುಂಬದ ವತಿಯಿಂದ ಮನೆಯಲ್ಲಿ ನಡೆಯುವ ಸತ್ಯನಾರಾಯಣ ಪೂಜೆ ಮತ್ತು ಕುಟುಂಬದ ಪರಿವಾರ ದೈವಗಳ ನರ್ತನ ಸೇವೆಯು ಎ.11 ರಂದು ಹೇರಾಜೆ ಗುತ್ತು ಮನೆಯಲ್ಲಿ ವಿಜೃಂಭಣೆಯಿಂದ ನಡೆಯಿತು.

ವಿಶೇಷವಾಗಿ ಮಾಜಿ ಸಚಿವ ಬಿ ರಮನಾಥ್ ರೈ, ಚಿತ್ರನಟ ವಿಜಯ ರಾಘವೇಂದ್ರ, ಶಿವಪ್ರಸಾದ ಅಜಿಲ, ಮಾಜಿ ಶಾಸಕ ಪ್ರಭಾಕರ ಬಂಗೇರ ಹಾಗೂ ನೂರಾರು ಕುಟುಂಬದ ಸದಸ್ಯರು ಊರಿನ ಗಣ್ಯರು ರೋಟರಿ ಬಂಧುಗಳು ಹಾಜರಿದ್ದರು.

ಅವರನ್ನು ಕುಟುಂಬದ ಪೀತಾಂಬರ ಹೆರಾಜೆ, ಮಿತ್ರ ಹೆರಾಜೆ, ಜಯರಾಮ ಬಂಗೇರ, ರಕ್ಷಿತ್ ಶಿವರಾಮ್ ರವರು ಸ್ವಾಗತಿಸಿ ಆತಿಥ್ಯವನ್ನು ನೀಡಿದರು.

Related posts

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಿಂದ ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya

ಕುಕ್ಕೆ ಲಿಂಗ ವಂಶಸ್ಥರಾದ ಮಲೆಕುಡಿಯ ಜನಾಂಗದವರಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಶಾಶ್ವತ ಮೂಲನಿವಾಸಿ ಸ್ಥಾನಮಾನ ನೀಡುವಂತೆ ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಆಗ್ರಹ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಬಗ್ಗೆ ಆರೋಪ, ಅಪಪ್ರಚಾರ ಮಾಡಿದ ಹಿನ್ನೆಲೆ: ಸುದ್ದಿ ಬಿಡುಗಡೆ ಪತ್ರಿಕೆಯ ಇಬ್ಬರ ಸದಸ್ಯತನ ಅಮಾನತು

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವೃತಾಚರಣೆ

Suddi Udaya
error: Content is protected !!