22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿಯ ಹೇರಾಜೆಯಲ್ಲಿ ಸತ್ಯನಾರಾಯಣ ಪೂಜೆ ಮತ್ತು ದೈವಗಳಿಗೆ ನರ್ತನ ಸೇವೆ: ನಟ ವಿಜಯರಾಘವೇಂದ್ರ ಭಾಗಿ

ಬೆಳ್ತಂಗಡಿ: ಹೇರಾಜೆ ಕುಟುಂಬದ ವತಿಯಿಂದ ಮನೆಯಲ್ಲಿ ನಡೆಯುವ ಸತ್ಯನಾರಾಯಣ ಪೂಜೆ ಮತ್ತು ಕುಟುಂಬದ ಪರಿವಾರ ದೈವಗಳ ನರ್ತನ ಸೇವೆಯು ಎ.11 ರಂದು ಹೇರಾಜೆ ಗುತ್ತು ಮನೆಯಲ್ಲಿ ವಿಜೃಂಭಣೆಯಿಂದ ನಡೆಯಿತು.

ವಿಶೇಷವಾಗಿ ಮಾಜಿ ಸಚಿವ ಬಿ ರಮನಾಥ್ ರೈ, ಚಿತ್ರನಟ ವಿಜಯ ರಾಘವೇಂದ್ರ, ಶಿವಪ್ರಸಾದ ಅಜಿಲ, ಮಾಜಿ ಶಾಸಕ ಪ್ರಭಾಕರ ಬಂಗೇರ ಹಾಗೂ ನೂರಾರು ಕುಟುಂಬದ ಸದಸ್ಯರು ಊರಿನ ಗಣ್ಯರು ರೋಟರಿ ಬಂಧುಗಳು ಹಾಜರಿದ್ದರು.

ಅವರನ್ನು ಕುಟುಂಬದ ಪೀತಾಂಬರ ಹೆರಾಜೆ, ಮಿತ್ರ ಹೆರಾಜೆ, ಜಯರಾಮ ಬಂಗೇರ, ರಕ್ಷಿತ್ ಶಿವರಾಮ್ ರವರು ಸ್ವಾಗತಿಸಿ ಆತಿಥ್ಯವನ್ನು ನೀಡಿದರು.

Related posts

ಬೆಳ್ತಂಗಡಿ ಆನ್ಸ್ ಕ್ಲಬ್ ನೂತನ ಪದಾಧಿಕಾರಿಗಳ‌ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷೆಯಾಗಿ ಗಾಯತ್ರಿ ಶ್ರೀಧರ್ ಹಾಗೂ ಕಾರ್ಯದರ್ಶಿಯಾಗಿ ಡಾ.ವಿನಯಾ ಕಿಶೋರ್ ಅಧಿಕಾರ ಸ್ವೀಕಾರ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಚಾರಣಕ್ಕೆ ಆನ್‌ಲೈನ್ ಟಿಕೆಟ್‌ ಬುಕ್ಕಿಂಗ್ ಸ್ಥಗಿತ

Suddi Udaya

ನಿಡ್ಲೆ : ಕುದ್ರಾಯ ಓಡದಕೊಟ್ಯದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ

Suddi Udaya

ಲಾಯಿಲದ ಹೊಸಕುಮೇರು ನಿವಾಸಿ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ನಡ ನಿವಾಸಿ ಧೈರ್ಯ ಸಮಾಹಿತ ನವೀನ್ UIPM ವರ್ಲ್ಡ್ ಚಾಂಪಿಯನ್‌ಷಿಪ್‌ ಗೆ ಆಯ್ಕೆ

Suddi Udaya
error: Content is protected !!