23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿಯ ಹೇರಾಜೆಯಲ್ಲಿ ಸತ್ಯನಾರಾಯಣ ಪೂಜೆ ಮತ್ತು ದೈವಗಳಿಗೆ ನರ್ತನ ಸೇವೆ: ನಟ ವಿಜಯರಾಘವೇಂದ್ರ ಭಾಗಿ

ಬೆಳ್ತಂಗಡಿ: ಹೇರಾಜೆ ಕುಟುಂಬದ ವತಿಯಿಂದ ಮನೆಯಲ್ಲಿ ನಡೆಯುವ ಸತ್ಯನಾರಾಯಣ ಪೂಜೆ ಮತ್ತು ಕುಟುಂಬದ ಪರಿವಾರ ದೈವಗಳ ನರ್ತನ ಸೇವೆಯು ಎ.11 ರಂದು ಹೇರಾಜೆ ಗುತ್ತು ಮನೆಯಲ್ಲಿ ವಿಜೃಂಭಣೆಯಿಂದ ನಡೆಯಿತು.

ವಿಶೇಷವಾಗಿ ಮಾಜಿ ಸಚಿವ ಬಿ ರಮನಾಥ್ ರೈ, ಚಿತ್ರನಟ ವಿಜಯ ರಾಘವೇಂದ್ರ, ಶಿವಪ್ರಸಾದ ಅಜಿಲ, ಮಾಜಿ ಶಾಸಕ ಪ್ರಭಾಕರ ಬಂಗೇರ ಹಾಗೂ ನೂರಾರು ಕುಟುಂಬದ ಸದಸ್ಯರು ಊರಿನ ಗಣ್ಯರು ರೋಟರಿ ಬಂಧುಗಳು ಹಾಜರಿದ್ದರು.

ಅವರನ್ನು ಕುಟುಂಬದ ಪೀತಾಂಬರ ಹೆರಾಜೆ, ಮಿತ್ರ ಹೆರಾಜೆ, ಜಯರಾಮ ಬಂಗೇರ, ರಕ್ಷಿತ್ ಶಿವರಾಮ್ ರವರು ಸ್ವಾಗತಿಸಿ ಆತಿಥ್ಯವನ್ನು ನೀಡಿದರು.

Related posts

ಉಜಿರೆ : ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಾರು ಕಳವು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya

ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ

Suddi Udaya

ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ವಿಶಿಷ್ಟ ರೀತಿಯಲ್ಲಿ “ಶಿಕ್ಷಕರ ದಿನ” ಆಚರಣೆ

Suddi Udaya

ಅ.10: ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘದ ಸಹಯೋಗದಲ್ಲಿ “ಕೆಸರ್‌ಡ್ ಒಂಜಿ ದಿನ”

Suddi Udaya

ಚಂದ್ರಯಾನ-3 ಉಪಗ್ರಹ ಹೊತ್ತ ನೌಕೆ ಯಶಸ್ವಿ ಉಡಾವಣೆ

Suddi Udaya
error: Content is protected !!