25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಎ.14 ರಂದು ಅಂಬೇಡ್ಕರ್ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ ಹೆಚ್ ಉಪಸ್ಥಿತರಿದ್ದು, ಪ್ರಾಥಮಿಕ ವಿಭಾಗದ ಶಿಕ್ಷಕಿ ಅಕ್ಷತಾ, ಈ ದಿನದ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಓಮನ ಹಾಗೂ ಪೋಷಕರು ಮತ್ತು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪವಿತ್ರ ನಿರೂಪಿಸಿದರು.

Related posts

ವಿಶ್ವ ರಜೋನಿವೃತ್ತಿ (ಮೆನೋಪಾಸ್) ದಿನಾಚರಣೆಯ ಅಂಗವಾಗಿ ಬೆನಕ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಪುತ್ತೂರಿನಲ್ಲಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಮತ್ತು ಶಶಿಕುಮಾರ್ ರೈ ಬಾಲ್ಯೋಟ್ಟುರವರಿಗೆ ಅಭಿವಂದನಾ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಲಾಯಿಲ ಗ್ರಾ.ಪಂ. ಗೆ ಕಸದ ಬುಟ್ಟಿ ವಿತರಣೆ

Suddi Udaya

ವಾಣಿ ಕಾಲೇಜು: ರಾಷ್ಟ್ರೀಯ ಮತದಾರರ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನದಲ್ಲಿ ವಾಣಿ ಕಾಲೇಜಿನ ರೇಂಜರ್ಸ್ ತಂಡ ಪ್ರಥಮ

Suddi Udaya
error: Content is protected !!