24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ.ಆನುದಾನಿತ ಸೆಕೆಂಡರಿ ಶಾಲೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯ ಆಚರಣೆ

ಉಜಿರೆ: ಶ್ರೀ ಧ.ಮಂ.ಆನುದಾನಿತ ಸೆಕೆಂಡರಿ ಶಾಲೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯ ಆಚರಣೆಯು ಎ. 14 ರಂದು ನಡೆಯಿತು.


ಮುಖ್ಯೋಪಾಧ್ಯಯರಾದ ಸುರೇಶ. ಕೆ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಬಳಿಕ ಮಾತನಾಡಿದ ಅವರು ಸಂವಿಧಾನದ ಶಿಲ್ಪಿಯ ಬಗ್ಗೆ , ಜೀವನದಲ್ಲಿನ ಕಷ್ಟದ ಕುರಿತು ,ಶಿಕ್ಷಣದ ಬಗ್ಗೆ ತಿಳಿಸಿದರು. ಎಲ್ಲ ಶಿಕ್ಷಕರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

Related posts

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕುಕ್ಕೆ ಲಿಂಗ ವಂಶಸ್ಥರಾದ ಮಲೆಕುಡಿಯ ಜನಾಂಗದವರಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಶಾಶ್ವತ ಮೂಲನಿವಾಸಿ ಸ್ಥಾನಮಾನ ನೀಡುವಂತೆ ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಆಗ್ರಹ

Suddi Udaya

ಬರೆಂಗಾಯ ಶಾಲಾ ಅಮೃತ ಮಹೋತ್ಸವದ ಪೂರ್ವಭಾವಿ ಸಭೆ: ಅಮೃತ ಮಹೋತ್ಸವಕ್ಕೆ ಲಕ್ಷ್ಮಿ ದೇವಧರ್ ಮತ್ತು ಮಕ್ಕಳು ಮೊಳಂಪಾಯ ರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ದೇಗುಲದ ಪರಿಸರದಲ್ಲಿ ತಿರುಗಾಡುತ್ತಿದ್ದ ಒಂಟಿ ಮಹಿಳೆಯನ್ನು ಅವರ ಊರಿಗೆ ಕಳುಹಿಸಿ ಮಾನವೀಯತೆ ಮೆರೆದ ಪೋಲೀಸ್ ಇಲಾಖೆ ಹಾಗೂ ಸಮಾಜ ಸೇವಕ ರವಿ ಕಕ್ಕೆಪದವು

Suddi Udaya

ಬಂದಾರು ಗ್ರಾಮದ ಖಂಡಿಗ ನಿವಾಸಿ ವಾಸಪ್ಪ ಗೌಡರ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!