September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ.ಆನುದಾನಿತ ಸೆಕೆಂಡರಿ ಶಾಲೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯ ಆಚರಣೆ

ಉಜಿರೆ: ಶ್ರೀ ಧ.ಮಂ.ಆನುದಾನಿತ ಸೆಕೆಂಡರಿ ಶಾಲೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯ ಆಚರಣೆಯು ಎ. 14 ರಂದು ನಡೆಯಿತು.


ಮುಖ್ಯೋಪಾಧ್ಯಯರಾದ ಸುರೇಶ. ಕೆ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಬಳಿಕ ಮಾತನಾಡಿದ ಅವರು ಸಂವಿಧಾನದ ಶಿಲ್ಪಿಯ ಬಗ್ಗೆ , ಜೀವನದಲ್ಲಿನ ಕಷ್ಟದ ಕುರಿತು ,ಶಿಕ್ಷಣದ ಬಗ್ಗೆ ತಿಳಿಸಿದರು. ಎಲ್ಲ ಶಿಕ್ಷಕರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

Related posts

ಜ.10: ಜನಸ್ಪಂದನ ಸಭೆಯ ಫಲಶ್ರುತಿ:ತಾಲೂಕು ಆಡಳಿತ ಸೌಧದಲ್ಲಿ ಅರ್ಹ ಫಲಾನುಭವಿಗಳಿಗೆ 94ಸಿ, 94ಸಿಸಿ ಹಕ್ಕುಪತ್ರಗಳನ್ನು ವಿತರಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಸಾಮಾಜಿಕ ಜಾಲತಾಣ ನೂತನ ಸಂಚಾಲಕರಾಗಿ ಜಯಂತ್ ಜಾನು

Suddi Udaya

ಜಿಲ್ಲಾ ಮಟ್ಟದ ಗಾಂಧಿಗ್ರಾಮ ಪುರಸ್ಕಾರಕ್ಕೆ ಪಡಂಗಡಿ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಸುಲ್ಕೇರಿ ಶ್ರೀ ರಾಮ ಶಾಲೆಗೆ ಶೇ. 100 ಫಲಿತಾಂಶ: ವಿದ್ಯಾರ್ಥಿ ತ್ರಿಷಾ ರಾಜ್ಯಕ್ಕೆ 10 ನೇ ರ್‍ಯಾಂಕ್

Suddi Udaya

ಜ.24: ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya

ಶ್ರೀ ಶಿಶಿಲೇಶ್ವರ ದೇವಸ್ಥಾನದ ರಥಬೀದಿಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya
error: Content is protected !!