April 21, 2025
Uncategorized

ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶಬೆಳ್ತಂಗಡಿ ನಗರ ವ್ಯಾಪ್ತಿಯ ಕಾರ್ಯಕರ್ತರ ಸಭೆ


ಬೆಳ್ತಂಗಡಿ: ವಿಧಾನ ಸಭಾ ಕ್ಷೇತ್ರ ವಾಪ್ತಿಯ ಗುರುವಾಯನಕೆರೆ ಶಕ್ತಿ ನಗರ ಮೈದಾನದಲ್ಲಿ ಏ.೨೦ರಂದು ಕೆಪಿಸಿಸಿ ಅಧ್ಯಕ್ಷರದ ಡಿ.ಕೆ ಶಿವಕುಮಾರ್ ಉಪಸ್ಥಿಯಲ್ಲಿ ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶದ ಬಗ್ಗೆ ಬೆಳ್ತಂಗಡಿ ನಗರ ವ್ಯಾಪ್ತಿಯ ಪೂರ್ವಭಾವಿ ಸಭೆಯು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಕಾರ್ಯಕ್ರಮ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಪದ್ಮನಾಭ ಸಾಲಿಯಾನ್, ಅಳದಂಗಡಿ ಜಿ.ಪಂ ಮಾಜಿ ಸದಸ್ಯ ಶೇಖರ್ ಕುಕ್ಕೆಡಿ, ಜಿಲ್ಲಾ ಕೆಡಿಪಿ ಸದಸ್ಯ ಹಾಗೂ ನ್ಯಾಯವಾದಿ ಸಂತೋಷ ಕುಮಾರ್, ಪ.ಜಾತಿ ವಿಭಾಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ. ಕೆ ವಸಂತ್, ಪ.ಪಂ. ಸದಸ್ಯರಾದ ಜಗದೀಶ್ ಹಾಗೂ ಜನಾರ್ಧನ ಕುಲಾಲ್, ಮಾಜಿ ಸದಸ್ಯ ಮೆಹಬೂಬ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಹರ್ಷಿತ ಆಯ್ಕೆ

Suddi Udaya

ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಹೋಗುವವರ ಗಮನಕ್ಕೆ: ಜುಲೈ 31ರವರೆಗೆ ವಾಹನ ಸಂಚಾರ ನಿರ್ಬಂಧ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ. 92 ಫಲಿತಾಂಶ

Suddi Udaya

ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನಲ್ಲಿ ಡಿ. 7 ಶನಿವಾರ ದಂದು ನಡೆಯುವ ದೊಂಪದಬಲಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಭಾ.ಜ.ಪ. ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಮುಂಡಾಜೆ ಗ್ರಾ.ಪಂ. ಅಧ್ಯಕ್ಷರಾಗಿ ಗಣೇಶ್ ಬಂಗೇರ, ಉಪಾಧ್ಯಕ್ಷರಾಗಿ ಸುಮಾ ಕೃಷ್ಣಾನಂದ ಆಯ್ಕೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ