25.8 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶಬೆಳ್ತಂಗಡಿ ನಗರ ವ್ಯಾಪ್ತಿಯ ಕಾರ್ಯಕರ್ತರ ಸಭೆ


ಬೆಳ್ತಂಗಡಿ: ವಿಧಾನ ಸಭಾ ಕ್ಷೇತ್ರ ವಾಪ್ತಿಯ ಗುರುವಾಯನಕೆರೆ ಶಕ್ತಿ ನಗರ ಮೈದಾನದಲ್ಲಿ ಏ.೨೦ರಂದು ಕೆಪಿಸಿಸಿ ಅಧ್ಯಕ್ಷರದ ಡಿ.ಕೆ ಶಿವಕುಮಾರ್ ಉಪಸ್ಥಿಯಲ್ಲಿ ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶದ ಬಗ್ಗೆ ಬೆಳ್ತಂಗಡಿ ನಗರ ವ್ಯಾಪ್ತಿಯ ಪೂರ್ವಭಾವಿ ಸಭೆಯು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಕಾರ್ಯಕ್ರಮ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಪದ್ಮನಾಭ ಸಾಲಿಯಾನ್, ಅಳದಂಗಡಿ ಜಿ.ಪಂ ಮಾಜಿ ಸದಸ್ಯ ಶೇಖರ್ ಕುಕ್ಕೆಡಿ, ಜಿಲ್ಲಾ ಕೆಡಿಪಿ ಸದಸ್ಯ ಹಾಗೂ ನ್ಯಾಯವಾದಿ ಸಂತೋಷ ಕುಮಾರ್, ಪ.ಜಾತಿ ವಿಭಾಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ. ಕೆ ವಸಂತ್, ಪ.ಪಂ. ಸದಸ್ಯರಾದ ಜಗದೀಶ್ ಹಾಗೂ ಜನಾರ್ಧನ ಕುಲಾಲ್, ಮಾಜಿ ಸದಸ್ಯ ಮೆಹಬೂಬ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಖಾಸಗಿ ಬಸ್ಸು ಡಿಕ್ಕಿ ಹೊಡೆದು ಪಾದಚಾರಿ ಸಾವು

Suddi Udaya

* ಸೌತಡ್ಕ ದೇವಸ್ಥಾನದದಲ್ಲಿ 24,586 ಕೆ.ಜಿ. ಗಂಟೆ ಹಗರಣ ಆಗಿರುವ ಸಂಶಯವಿದೆ. * ಸವಿಸ್ತಾರ ತನಿಖೆಯನ್ನು ಕೈಗೊಳ್ಳಬಹುದು ಹಿಂದಿನ ತನಿಖಾ ವರದಿಯಲ್ಲಿ ಉಲ್ಲೇಖ. *ಮರು ತನಿಖೆಗೆ ಫೆ.20ರಂದು ಜಿಲ್ಲಾಧಿಕಾರಿಗಳ ಆದೇಶ * ಪತ್ರಿಕಾಗೋಷ್ಠಿಯಲ್ಲಿ ಪ್ರಶಾಂತ್ ಪೂವಾಜೆ

Suddi Udaya

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳದಲ್ಲಿ ಸಾಹಿತ್ಯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya

ಆ.22: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆದ್ರಬೆಟ್ಟು ಮರಿಯಾ0ಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಸ್ಪೆಕ್ಟ್ರಾ-2024” ವಿಜ್ಞಾನ ಮಾದರಿ ವಸ್ತು ಪ್ರದರ್ಶನ

Suddi Udaya
error: Content is protected !!