22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶಬೆಳ್ತಂಗಡಿ ನಗರ ವ್ಯಾಪ್ತಿಯ ಕಾರ್ಯಕರ್ತರ ಸಭೆ


ಬೆಳ್ತಂಗಡಿ: ವಿಧಾನ ಸಭಾ ಕ್ಷೇತ್ರ ವಾಪ್ತಿಯ ಗುರುವಾಯನಕೆರೆ ಶಕ್ತಿ ನಗರ ಮೈದಾನದಲ್ಲಿ ಏ.೨೦ರಂದು ಕೆಪಿಸಿಸಿ ಅಧ್ಯಕ್ಷರದ ಡಿ.ಕೆ ಶಿವಕುಮಾರ್ ಉಪಸ್ಥಿಯಲ್ಲಿ ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶದ ಬಗ್ಗೆ ಬೆಳ್ತಂಗಡಿ ನಗರ ವ್ಯಾಪ್ತಿಯ ಪೂರ್ವಭಾವಿ ಸಭೆಯು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಕಾರ್ಯಕ್ರಮ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಪದ್ಮನಾಭ ಸಾಲಿಯಾನ್, ಅಳದಂಗಡಿ ಜಿ.ಪಂ ಮಾಜಿ ಸದಸ್ಯ ಶೇಖರ್ ಕುಕ್ಕೆಡಿ, ಜಿಲ್ಲಾ ಕೆಡಿಪಿ ಸದಸ್ಯ ಹಾಗೂ ನ್ಯಾಯವಾದಿ ಸಂತೋಷ ಕುಮಾರ್, ಪ.ಜಾತಿ ವಿಭಾಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ. ಕೆ ವಸಂತ್, ಪ.ಪಂ. ಸದಸ್ಯರಾದ ಜಗದೀಶ್ ಹಾಗೂ ಜನಾರ್ಧನ ಕುಲಾಲ್, ಮಾಜಿ ಸದಸ್ಯ ಮೆಹಬೂಬ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಭಾರೀ ಮಳೆ ಹಿನ್ನೆಲೆ ಆಗಸ್ಟ್ 29 ದ.ಕ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಶಿಬಾಜೆ: ಫೆ.5-6 ರಂದು ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ಸನ್ನಿದಿಯಲ್ಲಿ ನಡೆಯುವ ಶತ ಚಂಡಿಕಾ ಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ:ಶ್ರೀ ಕ್ಷೇತ್ರದಲ್ಲಿ 64ವರ್ಷದ ಬಳಿಕ ನಡೆಯುತ್ತಿರುವ ಯಾಗ

Suddi Udaya

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ: ಬೆಳ್ತಂಗಡಿ ಅರಣ್ಯಾಧಿಕಾರಿಗಳ ತಂಡ ದಾಳಿ

Suddi Udaya

ಕಣಿಯೂರು ದೀಪಾ ಸಂಜೀವಿನಿ ಗ್ರಾಮ ಪಂಚಾಯಿತ್ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಸುಬ್ರಹ್ಮಣ್ಯದಲ್ಲಿದ್ದ ನಿರ್ಗತಿಕ ಬೆಂಗಳೂರಿನ ಜನ ಸ್ನೇಹಿ ಕೇಂದ್ರಕ್ಕೆ

Suddi Udaya
error: Content is protected !!