22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ

ಬೆಳ್ತಂಗಡಿ: ಇಲ್ಲಿಯ ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಏ.12ರಂದು ನಡೆಯಿತು.

ದಯಾನಂದ ರೈ ಅಧ್ಯಕ್ಷತೆ ವಹಿಸಿದರು. ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ, ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸವಣಾಲು ಶಾಲೆಯ ಹಿರಿಯ ವಿದ್ಯಾರ್ಥಿ ನ್ಯಾಯವಾದಿ ಮುರಳಿ ಬಿ., ಉದ್ಯಮಿ ಸತೀಶ್ ಬಂಗೇರ ಅರುವದಕಲ ಬೆಂಗಳೂರು, ಸದಾಶಿವ ಭಟ್ ಮಜಲು ಮನೆ ಸವಣಾಲು ಉದ್ಯಮಿ ಪ್ರೈವೇಟ್ ಲಿಮಿಟೆಡ್ ಬೆಂಗಳೂರು, ಪಿಡಬ್ಲ್ಯೂ ಡಿ ಮಂಗಳೂರು ಸಹಾಯಕ ಅಭಿಯಂತರರು ಶ್ರೀಮತಿ ಪ್ರತಿಭಾ ಡಿ , ರಾಜೇಶ್ ಭಂಡಾರಿ ಅಂಗಾರರದೊಟ್ಟು ಚಾರ್ಟೆಡ್ ಅಕೌಂಟೆಂಟ್ ಬೆಂಗಳೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರತಿನಿಧಿ ಗೋಪಾಲಗೌಡ,
ದಾನಿಗಳಾದ ಕೃಷ್ಣಪ್ಪ ಗೌಡ ದೇವಸ, ಅಬ್ಬಾಸ್ ಖಾನ್, ನಿರ್ದೇಶಕರು ತ್ರಿಪಾತ್ ಲಾಜಿಸ್ಟಿಕ್ ಬೆಂಗಳೂರು, ಶ್ರೀಮತಿ ಮಹಾಲಕ್ಷ್ಮೀ ಕೆ ನಿವೃತ್ತಿ ಶಿಕ್ಷಕಿ ಸವಣಾಲು ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ ಮತದಾನ ಕೇಂದ್ರಕ್ಕೆ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಮಳೆಗಾಲದ ವಿಪತ್ತು ಎದುರಿಸಲು ತಂಡ ರಚನೆ

Suddi Udaya

ನಿಡ್ಲೆ, ಕರಿಮಣೇಲು ಹಾಗೂ ಕನ್ಯಾಡಿ ಪಂಚಾಯತ್ ಮಟ್ಟದ ರಸ್ತೆ ಕಾಮಗಾರಿ ಗುಣಮಟ್ಟ ಪರಿಶೀಲಿಸಿ ವರದಿ ನೀಡುವುದಕ್ಕಾಗಿ ಲಂಚಕ್ಕೆ ಬೇಡಿಕೆ: ಮಂಗಳೂರು ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ

Suddi Udaya
error: Content is protected !!