23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ

ಬೆಳ್ತಂಗಡಿ: ಇಲ್ಲಿಯ ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಏ.12ರಂದು ನಡೆಯಿತು.

ದಯಾನಂದ ರೈ ಅಧ್ಯಕ್ಷತೆ ವಹಿಸಿದರು. ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ, ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸವಣಾಲು ಶಾಲೆಯ ಹಿರಿಯ ವಿದ್ಯಾರ್ಥಿ ನ್ಯಾಯವಾದಿ ಮುರಳಿ ಬಿ., ಉದ್ಯಮಿ ಸತೀಶ್ ಬಂಗೇರ ಅರುವದಕಲ ಬೆಂಗಳೂರು, ಸದಾಶಿವ ಭಟ್ ಮಜಲು ಮನೆ ಸವಣಾಲು ಉದ್ಯಮಿ ಪ್ರೈವೇಟ್ ಲಿಮಿಟೆಡ್ ಬೆಂಗಳೂರು, ಪಿಡಬ್ಲ್ಯೂ ಡಿ ಮಂಗಳೂರು ಸಹಾಯಕ ಅಭಿಯಂತರರು ಶ್ರೀಮತಿ ಪ್ರತಿಭಾ ಡಿ , ರಾಜೇಶ್ ಭಂಡಾರಿ ಅಂಗಾರರದೊಟ್ಟು ಚಾರ್ಟೆಡ್ ಅಕೌಂಟೆಂಟ್ ಬೆಂಗಳೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರತಿನಿಧಿ ಗೋಪಾಲಗೌಡ,
ದಾನಿಗಳಾದ ಕೃಷ್ಣಪ್ಪ ಗೌಡ ದೇವಸ, ಅಬ್ಬಾಸ್ ಖಾನ್, ನಿರ್ದೇಶಕರು ತ್ರಿಪಾತ್ ಲಾಜಿಸ್ಟಿಕ್ ಬೆಂಗಳೂರು, ಶ್ರೀಮತಿ ಮಹಾಲಕ್ಷ್ಮೀ ಕೆ ನಿವೃತ್ತಿ ಶಿಕ್ಷಕಿ ಸವಣಾಲು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಎಸ್ ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಪ್ರೌಢಶಾಲಾ ಪ್ರತಿಭಾ ಕಾರಂಜಿಯಲ್ಲಿ ಹಲವು ಪ್ರಶಸ್ತಿಗಳು

Suddi Udaya

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’

Suddi Udaya

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕೆ.ಪಿ.ಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ

Suddi Udaya

ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಲಯನ್ಸ್ ಕ್ಲಬ್ ನ ಸುವರ್ಣ ಸೇವಾ ಸಂಭ್ರಮ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿ ರಚನೆ

Suddi Udaya
error: Content is protected !!