September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ

ಬೆಳ್ತಂಗಡಿ: ಇಲ್ಲಿಯ ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಏ.12ರಂದು ನಡೆಯಿತು.

ದಯಾನಂದ ರೈ ಅಧ್ಯಕ್ಷತೆ ವಹಿಸಿದರು. ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ, ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸವಣಾಲು ಶಾಲೆಯ ಹಿರಿಯ ವಿದ್ಯಾರ್ಥಿ ನ್ಯಾಯವಾದಿ ಮುರಳಿ ಬಿ., ಉದ್ಯಮಿ ಸತೀಶ್ ಬಂಗೇರ ಅರುವದಕಲ ಬೆಂಗಳೂರು, ಸದಾಶಿವ ಭಟ್ ಮಜಲು ಮನೆ ಸವಣಾಲು ಉದ್ಯಮಿ ಪ್ರೈವೇಟ್ ಲಿಮಿಟೆಡ್ ಬೆಂಗಳೂರು, ಪಿಡಬ್ಲ್ಯೂ ಡಿ ಮಂಗಳೂರು ಸಹಾಯಕ ಅಭಿಯಂತರರು ಶ್ರೀಮತಿ ಪ್ರತಿಭಾ ಡಿ , ರಾಜೇಶ್ ಭಂಡಾರಿ ಅಂಗಾರರದೊಟ್ಟು ಚಾರ್ಟೆಡ್ ಅಕೌಂಟೆಂಟ್ ಬೆಂಗಳೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರತಿನಿಧಿ ಗೋಪಾಲಗೌಡ,
ದಾನಿಗಳಾದ ಕೃಷ್ಣಪ್ಪ ಗೌಡ ದೇವಸ, ಅಬ್ಬಾಸ್ ಖಾನ್, ನಿರ್ದೇಶಕರು ತ್ರಿಪಾತ್ ಲಾಜಿಸ್ಟಿಕ್ ಬೆಂಗಳೂರು, ಶ್ರೀಮತಿ ಮಹಾಲಕ್ಷ್ಮೀ ಕೆ ನಿವೃತ್ತಿ ಶಿಕ್ಷಕಿ ಸವಣಾಲು ಉಪಸ್ಥಿತರಿದ್ದರು.

Related posts

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಗುರು ವಸಂತ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಸ್ಪರ್ಧೆ

Suddi Udaya

ತೆಕ್ಕಾರು: ಹಿಟಾಚಿ ತುಂಬಿದ್ದ ಟಿಪ್ಪರ್ ಪಲ್ಟಿ

Suddi Udaya

ನಡ: ಪ್ರಗತಿಪರ ಕೃಷಿಕ ಫ್ರಾನ್ಸಿಸ್ ಮೊರಾಸ್ ಹೃದಯಾಘಾತದಿಂದ ನಿಧನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷರಾಗಿ ರಹಿಮಾನ್ ಪಡ್ಪು ಆಯ್ಕೆ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ಶಿಕ್ಷಕಿ ಕು। ಥಿಯೋಫಿಲಾ ಡಿಸೋಜ ರವರಿಗೆ ವಿದಾಯ ಸಮಾರ೦ಭ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25,000 ಸಹಾಯಧನ ವಿತರಣೆ

Suddi Udaya
error: Content is protected !!