September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಳಂತಿಲ ಗ್ರಾ.ಪಂ.ಅಧ್ಯಕ್ಷರಾಗಿ ವಸಂತ ಶೆಟ್ಟಿ ಅವಿರೋಧವಾಗಿ ಆಯ್ಕೆ

ಬೆಳ್ತಂಗಡಿ: ಅವಿಶ್ವಾಸ ಗೊತ್ತುವಳಿಗೆ ಹಿನ್ನಲೆಯಿಂದ ಪದಚ್ಯುತಿಗೊಂಡು ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ತಿಮ್ಮಪ್ಪ
ಗೌಡರವರಿಂದ ತೆರವಾಗಿರುವ ಅಧ್ಯಕ್ಷ ಸ್ಥಾನಕ್ಕೆ ಎರಡನೇ ವಾರ್ಡಿನ ಬಿಜೆಪಿ ಬೆಂಬಲಿತ ಸದಸ್ಯ ವಸಂತ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇಳಂತಿಲ ಗ್ರಾಮಪಂಚಾಯತ್ ಅಧ್ಯಕ್ಷ ಸ್ಥಾನ ಸಾಮಾನ್ಯ ಕ್ಷೇತ್ರಕ್ಕೆ ಮೀಸಲಾಗಿದ್ದು, ಎ.16 ರಂದು ಚುನವಾಣೆ ನಡೆಯಿತು. ಚುನಾವಣಾಧಿಕಾರಿಯಾಗಿ ಬೆಳ್ತಂಗಡಿ ತಹಶಿಲ್ದಾರ್ ಪೃಥ್ವಿ ಸಾನಿಕಂ ಚುನವಾಣ ಪ್ರಕ್ರಿಯೆ ನಡೆಸಿಕೊಟ್ಟರು. ಉಪಚುನಾವಣಾಧಿಕಾರಿ ಕೊರಗಪ್ಪ ಹೆಗ್ಡೆ ಹಾಗೂ ಪಿಡಿಒ ಸುಮಯ್ಯ ಸಹಕರಿಸಿದರು. ಪೂರ್ವಾಹ್ನ 10ರಿಂದ 11ರವರೆಗೆ ನಾಮಪತ್ರ ಸಲ್ಲಿಕೆಗೆ, ಅಪರಾಹ್ನ 1 ರಿಂದ 1.೦5 ರವರೆಗೆ ನಾಮಪತ್ರ ಪರಿಶೀಲನೆ, ಅಪರಾಹ್ನ ೧.೦೫ರಿಂದ ೧.೧೫ ಗಂಟೆವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿತ್ತು.

Related posts

ಖ್ಯಾತ ಯುರಾಲಜಿಸ್ಟ್‌ ಡಾ. ಸದಾನಂದ ಪೂಜಾರಿಗೆ ಪ್ರೈಡ್ ಆಫ್ ನೇಷನ್ ಅವಾರ್ಡ್ ಪ್ರದಾನ

Suddi Udaya

ಮುಂಡಾಜೆ: ಕೀರ್ತನಾ ಕಲಾತಂಡದ ಮಹಾಸಭೆ: ಅಧ್ಯಕ್ಷರಾಗಿ ಸದಾನಂದ ಬಿ., ಕಾರ್ಯದರ್ಶಿಯಾಗಿ ಉಮೇಶ್ ಆಚಾರ್ಯ ಆಯ್ಕೆ

Suddi Udaya

ಕಾಪಿನಡ್ಕ: ಕೊಂಕಡ್ಡ ನಿವಾಸಿ ಸುರೇಶ್ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ನಿಡ್ಲೆ ಬೂತ್ ಗೆ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಎಚ್ ಐ ವಿ ಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!