July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಳಂತಿಲ ಗ್ರಾ.ಪಂ.ಅಧ್ಯಕ್ಷರಾಗಿ ವಸಂತ ಶೆಟ್ಟಿ ಅವಿರೋಧವಾಗಿ ಆಯ್ಕೆ

ಬೆಳ್ತಂಗಡಿ: ಅವಿಶ್ವಾಸ ಗೊತ್ತುವಳಿಗೆ ಹಿನ್ನಲೆಯಿಂದ ಪದಚ್ಯುತಿಗೊಂಡು ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ತಿಮ್ಮಪ್ಪ
ಗೌಡರವರಿಂದ ತೆರವಾಗಿರುವ ಅಧ್ಯಕ್ಷ ಸ್ಥಾನಕ್ಕೆ ಎರಡನೇ ವಾರ್ಡಿನ ಬಿಜೆಪಿ ಬೆಂಬಲಿತ ಸದಸ್ಯ ವಸಂತ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇಳಂತಿಲ ಗ್ರಾಮಪಂಚಾಯತ್ ಅಧ್ಯಕ್ಷ ಸ್ಥಾನ ಸಾಮಾನ್ಯ ಕ್ಷೇತ್ರಕ್ಕೆ ಮೀಸಲಾಗಿದ್ದು, ಎ.16 ರಂದು ಚುನವಾಣೆ ನಡೆಯಿತು. ಚುನಾವಣಾಧಿಕಾರಿಯಾಗಿ ಬೆಳ್ತಂಗಡಿ ತಹಶಿಲ್ದಾರ್ ಪೃಥ್ವಿ ಸಾನಿಕಂ ಚುನವಾಣ ಪ್ರಕ್ರಿಯೆ ನಡೆಸಿಕೊಟ್ಟರು. ಉಪಚುನಾವಣಾಧಿಕಾರಿ ಕೊರಗಪ್ಪ ಹೆಗ್ಡೆ ಹಾಗೂ ಪಿಡಿಒ ಸುಮಯ್ಯ ಸಹಕರಿಸಿದರು. ಪೂರ್ವಾಹ್ನ 10ರಿಂದ 11ರವರೆಗೆ ನಾಮಪತ್ರ ಸಲ್ಲಿಕೆಗೆ, ಅಪರಾಹ್ನ 1 ರಿಂದ 1.೦5 ರವರೆಗೆ ನಾಮಪತ್ರ ಪರಿಶೀಲನೆ, ಅಪರಾಹ್ನ ೧.೦೫ರಿಂದ ೧.೧೫ ಗಂಟೆವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿತ್ತು.

Related posts

ಡಿ. 30: ಬಳಂಜ ಬೊಂಟ್ರೋಟ್ಟು ಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ವಾರ್ಷಿಕ ಪ್ರತಿಷ್ಠಾ ವರ್ಧಂತಿ

Suddi Udaya

ಉಜಿರೆ: ಮೌಲ್ಯ ನಾಯಕ್ ರವರಿಗೆ ಸ್ವರ್ಣಪದಕ ಹಸ್ತಾಂತರ

Suddi Udaya

ಶಿಬಾಜೆ: ಬರ್ಗುಳದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವ ಪತ್ತೆ

Suddi Udaya

ಅ.3-12 : ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ನವರಾತ್ರಿ ವಿಶೇಷ ಪೂಜೆ

Suddi Udaya

ಕಾಯರ್ತಡ್ಕ ಖ್ಯಾತ ವೈದ್ಯ ಮಲಬಾರ್ ಕ್ಲಿನಿಕ್ ನ ಡಾ. ಟಿ.ವಿ ಜೋಸೆಫ್ ನಿಧನ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಬುರುಡೆ ಚಿನ್ನಯ್ಯ

Suddi Udaya
error: Content is protected !!