July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಗಸ್ವರ ವಾದಕ ಸತೀಶ್‌ ಪೂಜಾರಿಗೆ ಅಳದಂಗಡಿ ಅರಸರಿಂದ ಗೌರವ

ಕೊಕ್ರಾಡಿ ಗ್ರಾಮದ ಕೊಡಂಗೆಗುತ್ತು ಮನೆಯಲ್ಲಿ ಎ.೧೩ ರಂದು ನಡೆದ ಅಣ್ಣಪ್ಪ ಪಂಜುರ್ಲಿ ದೈವ ಹಾಗೂ ಪರಿವಾರ ದೈವಗಳಿಗೆ ಧರ್ಮನೇಮೋತ್ಸವದ ಸುಸಂದರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್‌ ಅಜಿಲ ಅವರು ನಾಗಸ್ವರ ವಾದಕ ಸತೀಶ್‌ ಪೂಜಾರಿ ಅವರನ್ನು ಪದಕದೊಂದಿಗೆ ಗೌರವಿಸಿದರು.

ಕೊಡಂಗೆಗುತ್ತು ಮನೆ ಗಡಿಪ್ರಧಾನರಾದ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಅಳದಂಗಡಿ ಅರಮನೆಯ ಚಾವಡಿ ನಾಯಕರಾದ ರಾಜಶೇಖರ್‌ ಶೆಟ್ಟಿ ಮತ್ತಿತರರು ಇದ್ದರು.

ಖ್ಯಾತ ನಾಗಸ್ವರ ವಾದಕರಾಗಿದ್ದ ದಿವಂಗತ ಅಣ್ಣಿಪೂಜಾರಿ ಅವರ ಪುತ್ರನಾಗಿರುವ ಸತೀಶ್‌ ಪೂಜಾರಿ ಅವರು 25ಕ್ಕೂ ಅಧಿಕ ವರ್ಷಗಳಿಂದ ನಾಗಸ್ವರ ನುಡಿಸುತ್ತಿದ್ದಾರೆ. ಅವರ ಸೇವೆಯನ್ನು ಗುರುತಿಸಿ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ, ಕೊಕ್ರಾಡಿ ಬೆಸ್ಟ್ ಫ್ರೆಂಡ್ಸ್ ಸೇರಿದಂತೆ ಹಲವು ಸಂಘಸಂಸ್ಥೆಗಳು ಸನ್ಮಾನಿಸಿವೆ.

Related posts

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಐ.ಬಿ

Suddi Udaya

ಕಿಲ್ಲೂರು : ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಶುಭಾರಂಭ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಒಂದೇ ದಿನ 4300ರಷ್ಟು ಅವಲಕ್ಕಿ ಪಂಚಕಜ್ಜಾಯದ ಸೇವೆ

Suddi Udaya

ಎಸ್.ಡಿ.ಎಂ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರು, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ.ಎಸ್ ಪ್ರಭಾಕರ್ ವಿಧಿವಶ

Suddi Udaya

ಉರುವಾಲು ಶ್ರೀ ಭಾರತಿ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya
error: Content is protected !!