23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಳಂತಿಲ ಗ್ರಾ.ಪಂ.ಅಧ್ಯಕ್ಷರಾಗಿ ವಸಂತ ಶೆಟ್ಟಿ ಅವಿರೋಧವಾಗಿ ಆಯ್ಕೆ

ಬೆಳ್ತಂಗಡಿ: ಅವಿಶ್ವಾಸ ಗೊತ್ತುವಳಿಗೆ ಹಿನ್ನಲೆಯಿಂದ ಪದಚ್ಯುತಿಗೊಂಡು ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ತಿಮ್ಮಪ್ಪ
ಗೌಡರವರಿಂದ ತೆರವಾಗಿರುವ ಅಧ್ಯಕ್ಷ ಸ್ಥಾನಕ್ಕೆ ಎರಡನೇ ವಾರ್ಡಿನ ಬಿಜೆಪಿ ಬೆಂಬಲಿತ ಸದಸ್ಯ ವಸಂತ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇಳಂತಿಲ ಗ್ರಾಮಪಂಚಾಯತ್ ಅಧ್ಯಕ್ಷ ಸ್ಥಾನ ಸಾಮಾನ್ಯ ಕ್ಷೇತ್ರಕ್ಕೆ ಮೀಸಲಾಗಿದ್ದು, ಎ.16 ರಂದು ಚುನವಾಣೆ ನಡೆಯಿತು. ಚುನಾವಣಾಧಿಕಾರಿಯಾಗಿ ಬೆಳ್ತಂಗಡಿ ತಹಶಿಲ್ದಾರ್ ಪೃಥ್ವಿ ಸಾನಿಕಂ ಚುನವಾಣ ಪ್ರಕ್ರಿಯೆ ನಡೆಸಿಕೊಟ್ಟರು. ಉಪಚುನಾವಣಾಧಿಕಾರಿ ಕೊರಗಪ್ಪ ಹೆಗ್ಡೆ ಹಾಗೂ ಪಿಡಿಒ ಸುಮಯ್ಯ ಸಹಕರಿಸಿದರು. ಪೂರ್ವಾಹ್ನ 10ರಿಂದ 11ರವರೆಗೆ ನಾಮಪತ್ರ ಸಲ್ಲಿಕೆಗೆ, ಅಪರಾಹ್ನ 1 ರಿಂದ 1.೦5 ರವರೆಗೆ ನಾಮಪತ್ರ ಪರಿಶೀಲನೆ, ಅಪರಾಹ್ನ ೧.೦೫ರಿಂದ ೧.೧೫ ಗಂಟೆವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿತ್ತು.

Related posts

ಕುತ್ಲೂರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಸಂತೋಷ್ ಪೂಜಾರಿರವರ ನೂತನ ಗೃಹಪ್ರವೇಶಕ್ಕೆ ಮಾಜಿ ಸಚಿವ ರಮಾನಾಥ್ ರೈ ಭೇಟಿ

Suddi Udaya

ಬೆಳ್ತಂಗಡಿ: ರಬ್ಬರ್ ಇಂಡಿಯಾ ಸಂಸ್ಥೆ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಲಾಯಿಲ: ಪಡ್ಲಾಡಿ ನಿವಾಸಿ ರೋಹಿತ್ ರಾಯನ್ ಡಿಸೋಜ ನಿಧನ

Suddi Udaya

ಕಿಲ್ಲೂರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ನಲ್ಲಿ ವಿಶೇಷ ರೀತಿಯಲ್ಲಿ ಈದುಲ್ ಫಿತರ್ ಆಚರಣೆ:

Suddi Udaya

ಗೇರುಕಟ್ಟೆ: ಕೊರಂಜ ನಿವಾಸಿ ದೇವಕಿ ಆಳ್ವ ನಿಧನ

Suddi Udaya

ಅಧಿವೇಶನದಲ್ಲಿ ವಿಪಕ್ಷ ಕೇಳಿದ ರಾಜ್ಯದ ಸಮಸ್ಯೆಗಳ ಪ್ರಶ್ನೆಗೆ ಸರಕಾರದಿಂದ ನಿರಾಶಾದಾಯಕ ಉತ್ತರ: ಸರಕಾರವು ಆರ್ಥಿಕ ದಿವಾಳಿಯ ಅಂಚಿನಲ್ಲಿದೆ ಎಂಬುದು ಸ್ಪಷ್ಟ: ಪತ್ರಿಕಾಗೋಷ್ಠಿಯಲ್ಲಿ ಎಂ ಎಲ್ ಸಿ ಪ್ರತಾಪ ಸಿಂಹ ನಾಯಕ್ ಹೇಳಿಕೆ

Suddi Udaya
error: Content is protected !!